‘ನ್ಯಾಯಾಧೀಶರಿಗೆ ಬೆದರಿಕೆ, ಒತ್ತಡ ಇದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ಒಂದು ವೇಳೆ ಹಾಗೇನಾದರೂ ಇದ್ದರೆ ನ್ಯಾಯಾಧೀಶರು ಮುಖ್ಯ ನ್ಯಾಯಮೂರ್ತಿಗೆ ದೂರು ಕೊಡಬಹುದು. ನಮ್ಮ ಸರ್ಕಾರ ಇದ್ದುದ್ದರಿಂದಲೇ ಐಎಎಸ್, ಐಪಿಎಸ್ ಅಧಿಕಾರಿಗಳ ಬಂಧನವಾಗಿದೆ. ಸಿದ್ದರಾಮಯ್ಯ ಸರ್ಕಾರ ಇದ್ದಿದ್ದರೆ ಎಲ್ಲವನ್ನೂ ಮುಚ್ಚಿ ಹಾಕುತ್ತಿದ್ದರು’ ಎಂದು ಆರೋಪಿಸಿದರು.