ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೊಡಗಿನಲ್ಲಿ ತಗ್ಗಿದ ಮಳೆಯ ಅಬ್ಬರ

Last Updated 22 ಸೆಪ್ಟೆಂಬರ್ 2020, 11:52 IST
ಅಕ್ಷರ ಗಾತ್ರ

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಳೆಯ ಅಬ್ಬರ ತಗ್ಗಿದ್ದು, ಮಂಗಳವಾರ ದಿನವಿಡೀ ಬಿಡುವು ಕೊಟ್ಟು ಸಾಧಾರಣ ಮಳೆ ಸುರಿಯಿತು. ಜೊತೆಗೆ, ಶೀತಗಾಳಿ ಬೀಸುತ್ತಿದೆ.

ಭಾಗಮಂಡಲದ ತ್ರಿವೇಣಿ ಸಂಗಮದಲ್ಲಿ ನೀರಿನಮಟ್ಟ ಇಳಿದಿದೆ. ಅಯ್ಯಂಗೇರಿ – ಭಾಗಮಂಡಲ, ಮೂರ್ನಾಡು – ನಾಪೋಕ್ಲು, ಚೆರಿಯಪರಂಬು – ಕಲ್ಲುಮೊಟ್ಟೆ ನಡುವೆ ವಾಹನ ಸಂಚಾರ ಆರಂಭವಾಗಿದೆ. ಎಮ್ಮೆಮಾಡು, ಹೊದ್ದೂರು, ಕರಡಿಗೋಡು ಭಾಗದಲ್ಲಿ ಕಾವೇರಿ ನದಿಯ ಪ್ರವಾಹ ಇಳಿಮುಖವಾಗಿದೆ. ಹಾರಂಗಿ ಇಲಾಶಯದ ಒಳಹರಿವು ತಗ್ಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT