ಉದ್ಯಮಿಗಳಾದ ಕೆ.ಜೆ.ಚಿನ್ನಸ್ವಾಮಿ, ಎಸ್.ಎಲ್. ಶ್ರೀಪತಿ, ದಿನೇಶ್, ವಿ.ವಿ.ನಾಗೇಂದ್ರ ಶೆಟ್ಟಿ, ಕಾರ್ಯದರ್ಶಿಗಳಾದ ಎಸ್.ನಾಗರಾಜ್, ಟಿ.ವಿ.ಶೈಲಾ, ಖಜಾಂಚಿ ಕೆ.ವಿ.ಉಮೇಶ್, ನಿರ್ದೇಶಕರಾದ ಎಂ.ಎನ್. ಕಾಳಪ್ಪ, ಹೇಮಲತಾ, ಟಿ.ಬಿ.ಮಂಜುನಾಥ್, ಡಿ.ಎಸ್.ಸೋಮಶೇಖರ್, ಜಿಲ್ಲಾ ಸಮಿತಿಯ ಕೆ.ಎನ್. ದೇವರಾಜ್, ಹೆಬ್ಬಾಲೆ ಘಟಕ ಅಧ್ಯಕ್ಷ ಎಂ.ಎನ್. ಮೂರ್ತಿ, ದೇವಿ ಪ್ರಸಾದ್, ಹರೀಶ್ ಗುಡ್ಡೆಮನೆ ಇದ್ದರು.