<p><strong>ಕುಶಾಲನಗರ</strong>: ಸಮೀಪದ ಕಣಿವೆ ಬಳಿಯ ಕಾವೇರಿ ನದಿಗೆ ಹಾರಂಗಿ ಮೀನುಗಾರಿಕೆ ಇಲಾಖೆಯಿಂದ ಮಂಗಳವಾರ ಒಂದು ಲಕ್ಕಕ್ಕೂ ಅಧಿಕ ಮೀನು ಮರಿಗಳನ್ನು ಬಿಡಲಾಯಿತು.</p>.<p>‘ನದಿಯಲ್ಲಿ ಮೀನಿನ ಸಂತತಿ ವೃದ್ಧಿಗೊಳಿಸುವ ಹಿನ್ನೆಲೆಯಲ್ಲಿ ಮತ್ತು ಕಾವೇರಿ ನದಿ ಸಿಹಿ ನೀರಿನಲ್ಲಿ ಮೀನಿನ ಬೆಳವಣಿಗೆಗೆ ಅನುಕೂಲಕಾರವಾಗುವ ದೃಷ್ಟಿಯಿಂದ ಪ್ರತಿ ವರ್ಷದಂತೆ ಈ ಸಾಲಿನಲ್ಲಿಯೂ ಮೀನಿನ ಮರಿಗಳನ್ನು ನದಿಗೆ ಬಿಡಲಾಗುತ್ತಿದೆ’ ಎಂದು ಸಹಾಯಕ ನಿರ್ದೇಶಕ ಸಚಿನ್ ತಿಳಿಸಿದರು.</p>.<p>ಈ ಸಂದರ್ಭ ಮೀನುಗಾರಿಕೆ ಇಲಾಖೆ ಹೆಚ್ಚುವರಿ ನಿರ್ದೇಶಕ ಡಿ.ತಿಪ್ಪೇಸ್ವಾಮಿ, ಮೈಸೂರು ವಲಯ ಜಂಟಿ ನಿರ್ದೇಶಕ ಗಣೇಶ್, ಕಣಿವೆ ರಾಮಲಿಂಗೇಶ್ವರ ದೇವಾಲಯ ಸಮಿತಿ ಅಧ್ಯಕ್ಷ ಕೆ.ಎನ್. ಸುರೇಶ್, ಉಪಾಧ್ಯಕ್ಷ ಮಂಜುನಾಥ, ಗೌರವಾಧ್ಯಕ್ಷ ಮಾಧುಸ್ವಾಮಿ, ಮಡಿಕೇರಿ ಮೀನುಗಾರಿಕೆ ಇಲಾಖೆ ಉಪ ನಿರ್ದೇಶಕ ಸಿ.ಎಸ್. ಸಚಿನ್ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕುಶಾಲನಗರ</strong>: ಸಮೀಪದ ಕಣಿವೆ ಬಳಿಯ ಕಾವೇರಿ ನದಿಗೆ ಹಾರಂಗಿ ಮೀನುಗಾರಿಕೆ ಇಲಾಖೆಯಿಂದ ಮಂಗಳವಾರ ಒಂದು ಲಕ್ಕಕ್ಕೂ ಅಧಿಕ ಮೀನು ಮರಿಗಳನ್ನು ಬಿಡಲಾಯಿತು.</p>.<p>‘ನದಿಯಲ್ಲಿ ಮೀನಿನ ಸಂತತಿ ವೃದ್ಧಿಗೊಳಿಸುವ ಹಿನ್ನೆಲೆಯಲ್ಲಿ ಮತ್ತು ಕಾವೇರಿ ನದಿ ಸಿಹಿ ನೀರಿನಲ್ಲಿ ಮೀನಿನ ಬೆಳವಣಿಗೆಗೆ ಅನುಕೂಲಕಾರವಾಗುವ ದೃಷ್ಟಿಯಿಂದ ಪ್ರತಿ ವರ್ಷದಂತೆ ಈ ಸಾಲಿನಲ್ಲಿಯೂ ಮೀನಿನ ಮರಿಗಳನ್ನು ನದಿಗೆ ಬಿಡಲಾಗುತ್ತಿದೆ’ ಎಂದು ಸಹಾಯಕ ನಿರ್ದೇಶಕ ಸಚಿನ್ ತಿಳಿಸಿದರು.</p>.<p>ಈ ಸಂದರ್ಭ ಮೀನುಗಾರಿಕೆ ಇಲಾಖೆ ಹೆಚ್ಚುವರಿ ನಿರ್ದೇಶಕ ಡಿ.ತಿಪ್ಪೇಸ್ವಾಮಿ, ಮೈಸೂರು ವಲಯ ಜಂಟಿ ನಿರ್ದೇಶಕ ಗಣೇಶ್, ಕಣಿವೆ ರಾಮಲಿಂಗೇಶ್ವರ ದೇವಾಲಯ ಸಮಿತಿ ಅಧ್ಯಕ್ಷ ಕೆ.ಎನ್. ಸುರೇಶ್, ಉಪಾಧ್ಯಕ್ಷ ಮಂಜುನಾಥ, ಗೌರವಾಧ್ಯಕ್ಷ ಮಾಧುಸ್ವಾಮಿ, ಮಡಿಕೇರಿ ಮೀನುಗಾರಿಕೆ ಇಲಾಖೆ ಉಪ ನಿರ್ದೇಶಕ ಸಿ.ಎಸ್. ಸಚಿನ್ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>