ಕಾರ್ಯಕ್ರಮದಲ್ಲಿ ವಿರಾಜಪೇಟೆ ತಹಶೀಲ್ದಾರರಾದ ಡಾ.ಯೋಗಾನಂದ್, ತಾಲ್ಲೂಕು ವೈದ್ಯಾಧಿಕಾರಿ ಡಾ.ಯತಿರಾಜ್, ತಾಲ್ಲೂಕು ಕಾರ್ಯ ನಿರ್ವಹಣಾಧಿಕಾರಿ ಅಪ್ಪಣ್ಣ, ಐ.ಟಿ.ಡಿ.ಪಿ ಜಿಲ್ಲಾ ಅಧಿಕಾರಿ ಶಿವಕುಮಾರ್, ತಾಲ್ಲೂಕು ಅಧಿಕಾರಿ ಗುರುಶಾಂತಪ್ಪ, ಚೆನ್ನಯ್ಯನಕೋಟೆ ಗ್ರಾ.ಪಂ ಅಧ್ಯಕ್ಷರಾದ ಗಾಯತ್ರಿ, ಮಾಲ್ದಾರೆ ಗ್ರಾ.ಪಂ ಅಧ್ಯಕ್ಷ ಶಮೀರ್, ಕಂದಾಯ ಪರಿವೀಕ್ಷಕರಾದ ಬಾನುಪ್ರಿಯ, ಗ್ರಾಮ ಲೆಕ್ಕಿಗರಾದ ಓಮಪ್ಪ ಬಣಕಾರ್, ಮುತ್ತಪ್ಪ, ಗೌಡಜ್ಜ ಸೇರಿದಂತೆ ಇನ್ನಿತರರು ಇದ್ದರು.