<p><strong>ಮಡಿಕೇರಿ:</strong> ಕೊಡಗು ಜಿಲ್ಲೆಯಲ್ಲಿ ಶನಿವಾರ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ, ಒಟ್ಟು 8 ಕೆ.ಜಿ ಗಾಂಜಾ ವಶಪಡಿಸಿಕೊಂಡಿರುವ ಪೊಲೀಸರು, ನಿವೃತ್ತ ಗ್ರಾಮ ಲೆಕ್ಕಿಗ ಸೇರಿದಂತೆ ಇಬ್ಬರನ್ನು ಬಂಧಿಸಿದ್ದಾರೆ.</p>.<p>ಕುಶಾಲನಗರ ಸಮೀಪದ ಮಾದಾಪಟ್ಟಣದ ಬಸವೇಶ್ವರ ದೇಗುಲ ಬಳಿ, ನಾಗಣ್ಣ ಎಂಬುವವರು ಮರಗೆಣಸು ಬೆಳೆಯ ಮಧ್ಯದಲ್ಲಿ ಗಾಂಜಾ ಬೆಳೆದಿದ್ದರು. 6 ಕೆ.ಜಿ ಗಾಂಜಾ ವಶಕ್ಕೆ ಪಡೆದು, ನಾಗಣ್ಣ ಅವರನ್ನು ಬಂಧಿಸಲಾಗಿದೆ.</p>.<p>ಮಣಜೂರು ಬಸ್ ನಿಲ್ದಾಣದ ಬಳಿ ಗಾಂಜಾ ಮಾರುತ್ತಿದ್ದ ನಿವೃತ್ತ ಗ್ರಾಮ ಲೆಕ್ಕಿಗ ಲಕ್ಷ್ಮಪ್ಪ ಅವರನ್ನೂ ಬಂಧಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಡಿಕೇರಿ:</strong> ಕೊಡಗು ಜಿಲ್ಲೆಯಲ್ಲಿ ಶನಿವಾರ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ, ಒಟ್ಟು 8 ಕೆ.ಜಿ ಗಾಂಜಾ ವಶಪಡಿಸಿಕೊಂಡಿರುವ ಪೊಲೀಸರು, ನಿವೃತ್ತ ಗ್ರಾಮ ಲೆಕ್ಕಿಗ ಸೇರಿದಂತೆ ಇಬ್ಬರನ್ನು ಬಂಧಿಸಿದ್ದಾರೆ.</p>.<p>ಕುಶಾಲನಗರ ಸಮೀಪದ ಮಾದಾಪಟ್ಟಣದ ಬಸವೇಶ್ವರ ದೇಗುಲ ಬಳಿ, ನಾಗಣ್ಣ ಎಂಬುವವರು ಮರಗೆಣಸು ಬೆಳೆಯ ಮಧ್ಯದಲ್ಲಿ ಗಾಂಜಾ ಬೆಳೆದಿದ್ದರು. 6 ಕೆ.ಜಿ ಗಾಂಜಾ ವಶಕ್ಕೆ ಪಡೆದು, ನಾಗಣ್ಣ ಅವರನ್ನು ಬಂಧಿಸಲಾಗಿದೆ.</p>.<p>ಮಣಜೂರು ಬಸ್ ನಿಲ್ದಾಣದ ಬಳಿ ಗಾಂಜಾ ಮಾರುತ್ತಿದ್ದ ನಿವೃತ್ತ ಗ್ರಾಮ ಲೆಕ್ಕಿಗ ಲಕ್ಷ್ಮಪ್ಪ ಅವರನ್ನೂ ಬಂಧಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>