ರಸ್ತೆಯ ಬದಿಯಲ್ಲಿ ಸೂಕ್ತ ಚರಂಡಿ ವ್ಯವಸ್ಥೆ ಇಲ್ಲ. ಮಾಡಿರುವ ಒಂದು ಮೋರಿ ತ್ಯಾಜ್ಯ ತುಂಬಿರುವುದರಿಂದ ಸರಾಗವಾಗಿ ನೀರು ಹರಿಯುತ್ತಿಲ್ಲ. ಕೂಡಲೇ ಸಮಸ್ಯೆಗಳನ್ನು ಸರಿಪಡಿಸುವಂತೆ ಗ್ರಾಮ ಅಭಿವೃದ್ಧಿ ಸಮಿತಿ ಅಧ್ಯಕ್ಷ ವಿ.ಎಂ. ಶಿವದಾಸ್, ಕಾರ್ಯದರ್ಶಿ ಎ.ಎಂ. ಸುನೀಲ್, ಪಂಚಾಯಿತಿ ಸದಸ್ಯರಾದ ವಿರೂಪಾಕ್ಷ, ಹಿರಿಯರಾದ ಬಸಪ್ಪ, ಪಿ.ವಿ. ಕೃಷ್ಣಪ್ಪ ಆಗ್ರಹಿಸಿದ್ದಾರೆ.