ಪ್ರತಿಭಟನೆಯಲ್ಲಿ ಮಾಜಿ ಅಧ್ಯಕ್ಷ ಕುಂಞಂಗಡ ಅರುಣ್ ಭೀಮಯ್ಯ, ಬಿಜೆಪಿ ಯುವ ಮೋರ್ಚಾ ತಾಲ್ಲೂಕು ಘಟಕದ ಅಧ್ಯಕ್ಷ ಕುಟ್ಟಂಡ ಅಜಿತ್ ಕರುಂಬಯ್ಯ, ಕೊಣಿಯಂಡ ಬೋಜಮ್ಮ, ಭಜರಂಗ ದಳದ ತಾಲ್ಲೂಕು ಘಟಕದ ಸಂಚಾಲಕ ಪ್ರವೀಣ್, ಪ್ರಮುಖರಾದ ಸುರೇಶ್ ರೈ, ಕಿಲನ್ ಗಣಪತಿ, ಮುದ್ದಿಯಡ ಮಂಜು, ಸುಬ್ರಮಣಿ, ಗಣೇಶ್, ರಾಜೇಶ್, ಸುವೀನ್ ಗಣಪತಿ, ಚೆಪ್ಪುಡೀರ ಮಾಚು, ಕುಲ್ಲಚಂಡ ಚಿಣ್ಣಪ್ಪ, ಲಾಲಾ ಭೀಮಯ್ಯ, ಕಾವ್ಯಾ ಮಧು ಹಾಜರಿದ್ದರು.