ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೊಡ್ಲಿಪೇಟೆ: ರಾಷ್ಟ್ರಧ್ವಜಕ್ಕಿಂತ ಎತ್ತರದಲ್ಲಿ ಕೇಸರಿ ಧ್ವಜದ ಹಾರಾಟ

ಸಾರ್ವಜನಿಕರ ವ್ಯಾಪಕ ಆಕ್ರೋಶ
Last Updated 14 ಆಗಸ್ಟ್ 2022, 3:13 IST
ಅಕ್ಷರ ಗಾತ್ರ

ಶನಿವಾರಸಂತೆ: ಇಲ್ಲಿಗೆ ಸಮೀಪದ ಕೊಡ್ಲಿಪೇಟೆ ಬಸ್‌ ನಿಲ್ದಾಣದ ಬಳಿ ರಾಷ್ಟ್ರಧ್ವಜಕ್ಕಿಂತ ಎತ್ತರದಲ್ಲಿ ಕೇಸರಿ ಧ್ವಜವನ್ನು ಹಾರಿಸಲಾಗಿದ್ದು, ಸಾರ್ವಜನಿಕರ ವ್ಯಾಪಕ ಆಕ್ರೋಶಕ್ಕೆ ಒಳಗಾಗಿದೆ.

ಈ ಕುರಿತು ಪ್ರತಿಕ್ರಿಯಿಸಿರುವ ಕರ್ನಾಟಕ ರಕ್ಷಣಾ ವೇದಿಕೆಯ ಹೋಬಳಿ ಘಟಕದ ಕಾರ್ಯದರ್ಶಿ ಡಿ.ಆರ್.ವೇದಕುಮಾರ್, ‘ಇದು ಯಾವ ರಾಷ್ಟ್ರ ಪ್ರೇಮ? ಯಾವ ದೇಶ ಭಕ್ತಿ’ ಎಂದು ಪ್ರಶ್ನಿಸಿದ್ದಾರೆ.

‘ತಕ್ಷಣವೇ ಸ್ಥಳಕ್ಕೆ ಪರಿಶೀಲನೆ ನಡೆಸಿ, ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು’ ಎಂದು ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಹೂವಯ್ಯ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT