ವಿರಾಜಪೇಟೆ ತಾಲೂಕಿನ ಸಂತ ಅನ್ನಮ್ಮ ಪ್ರೌಢಶಾಲೆಯ ಶಿಕ್ಷಕ ಕ್ಲಿಪರ್ಡ್ ಡಿ ಮೆಲ್ಲೋ, ಜಿ.ಪಂ ಸಿಇಒ ಕೆ.ಲಕ್ಷ್ಮೀಪ್ರಿಯಾ, ಜಿ.ಪಂ ಉಪಾಧ್ಯಕ್ಷ ಲೋಕೇಶ್ವರಿ ಗೋಪಾಲ್, ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷ ಕಿರಣ್ ಕಾರ್ಯಪ್ಪ, ಕ್ಷೇತ್ರ ಶಿಕ್ಷಣಾಧಿಕಾರಿಗಳಾದಟಿ.ಎನ್.ಗಾಯತ್ರಿ(ಮಡಿಕೇರಿ), ಶ್ರೀಶೈಲ ಬೀಳಗಿ (ವಿರಾಜಪೇಟೆ), ಜಿಲ್ಲಾ ಪ್ರೌಢಶಾಲಾ ಮುಖ್ಯೋಪಾಧ್ಯಾಯರ ಸಂಘದ ಅಧ್ಯಕ್ಷರ ಕುಂತಿ ಬೋಪಯ್ಯ, ಎಚ್.ಕೆ.ಪಾಂಡು (ಸೋಮವಾರಪೇಟೆ), ಕೂಡಿಗೆ ಡಯಟ್ನ ಹಿರಿಯ ಉಪನ್ಯಾಸಕ ಮಲ್ಲೇಸ್ವಾಮಿ ಸಾವಿತ್ರಿಬಾಯಿ ಫುಲೆ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಗೌರವ ನಮನ ಸಲ್ಲಿಸಿದರು.