ಸೋಮವಾರ, 19 ಜನವರಿ 2026
×
ADVERTISEMENT
ADVERTISEMENT

ಮಡಿಕೇರಿ: ಎಸ್‌ಐಆರ್‌ ವಿರುದ್ಧ ಎಸ್‌ಡಿಪಿಐ ಜನಾಗ್ರಹ ಸಮಾವೇಶ

Published : 19 ಜನವರಿ 2026, 4:54 IST
Last Updated : 19 ಜನವರಿ 2026, 4:54 IST
ಫಾಲೋ ಮಾಡಿ
Comments
ಮಡಿಕೇರಿಯಲ್ಲಿ ಭಾನುವಾರ ನಡೆದ ಎಸ್‌ಡಿಪಿಐ ಜನಾಗ್ರಹ ಸಮಾವೇಶದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜನರು ಭಾಗವಹಿಸಿದ್ದರು
ಮಡಿಕೇರಿಯಲ್ಲಿ ಭಾನುವಾರ ನಡೆದ ಎಸ್‌ಡಿಪಿಐ ಜನಾಗ್ರಹ ಸಮಾವೇಶದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜನರು ಭಾಗವಹಿಸಿದ್ದರು
ಮಡಿಕೇರಿಯಲ್ಲಿ ಭಾನುವಾರ ಎಸ್‌ಡಿಪಿಐ ಮುಖಂಡರು ಮೆರವಣಿಗೆ ನಡೆಸಿದರು
ಮಡಿಕೇರಿಯಲ್ಲಿ ಭಾನುವಾರ ಎಸ್‌ಡಿಪಿಐ ಮುಖಂಡರು ಮೆರವಣಿಗೆ ನಡೆಸಿದರು
ಮಡಿಕೇರಿಯಲ್ಲಿ ಭಾನುವಾರ ನಡೆದ ಎಸ್‌ಡಿಪಿಐ ಜನಾಗ್ರಹ ಸಮಾವೇಶದಲ್ಲಿ ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಅಬ್ದುಲ್ ಮಜೀಬ್ ಮಾತನಾಡಿದರು
ಮಡಿಕೇರಿಯಲ್ಲಿ ಭಾನುವಾರ ನಡೆದ ಎಸ್‌ಡಿಪಿಐ ಜನಾಗ್ರಹ ಸಮಾವೇಶದಲ್ಲಿ ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಅಬ್ದುಲ್ ಮಜೀಬ್ ಮಾತನಾಡಿದರು
ಬಿಜೆಪಿಯನ್ನು ಎದುರಿಸಬಲ್ಲ ಶಕ್ತಿ ಇರುವುದು ಎಸ್‌ಡಿಪಿಐಗೆ ಮಾತ್ರ ದೇಶ ಕಾಂಗ್ರೆಸ್ ಮುಕ್ತವಾಗುತ್ತಿದೆ ರಾಜಕೀಯವಾಗಿ ಇನ್ನೂ ಉಳಿದುಕೊಳ್ಳಬೇಕೆನ್ನುವ ಇಚ್ಛೆ ಇದ್ದರೆ ಅದು ಎಸ್‌ಡಿಪಿಐಗೆ ಬೆಂಬಲ ಸೂಚಿಸಲಿ
ಅಫ್ಸರ್ ಕೊಡ್ಲಿಪೇಟೆ ಎಸ್‌ಡಿಪಿಐ ರಾಜ್ಯ ಪ್ರಧಾನ ಕಾರ್ಯದರ್ಶಿ.
ಸಂವಿಧಾನದ ಆಶಯಗಳನ್ನು ತಿಳಿಯದವರು ಇಂದು ಆಡಳಿತ ನಡೆಸುತ್ತಿದ್ದಾರೆ. ಒಬ್ಬ ವ್ಯಕ್ತಿ ಒಂದು ಕುಟುಂಬದ ಸುತ್ತ ರಾಜಕಾರಣ ಸುತ್ತುತ್ತಿದೆ. ಬಡವರಿಗೆ ನ್ಯಾಯ ಸಿಗುತ್ತಿಲ್ಲ
ದೇವನೂರು ಪುಟ್ಟನಂಜಯ್ಯ ಎಸ್‌ಡಿಪಿಐ ರಾಜ್ಯ ಉಪಾಧ್ಯಕ್ಷ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT