ಶನಿವಾರಸಂತೆ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಸರ್ದಾರ್ ಆಹಮ್ಮದ್ ಉದ್ಘಾಟಿಸಿದರು. ಮಾಹಿತಿ ಕಾರ್ಯಕ್ರಮದಲ್ಲಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಅನುಷ್ಠಾನಗೊಳಿಸಿರುವ ಪ್ರಧಾನಮಂತ್ರಿ ಜನ ಆರೋಗ್ಯ ಯೋಜನೆ, ಆಯುಷ್ಮಾನ್ ಭಾರತ್, ಪ್ರಧಾನಮಂತ್ರಿ ಜನ್ಧನ್ ಯೋಜನೆ, ಸುರಕ್ಷಾ ಬಿಮಾ ಯೋಜನೆ, ಜೀವನ್ ಜ್ಯೋತಿ ಯೋಜನೆ, ಅಟಲ್ ಪಿಂಚಣಿ ಯೋಜನೆ, ಪ್ರಧಾನ ಮಂತ್ರಿ ಸ್ವನಿಧಿ ಯೋಜನೆ, ಉಜ್ವಲ ಯೋಜನೆ, ಮುದ್ರಾ ಯೋಜನೆ, ಗ್ರಾಮೀಣ ಅವಾಜ್ ಯೋಜನೆ, ಸುಕನ್ಯಾ ಸಮೃದ್ದಿ ಯೋಜನೆ ಸೇರಿದಂತೆ ಹಲವು ಯೋಜನೆಗಳ ಕುರಿತು ಮಾಹಿತಿ ನೀಡಲಾಯಿತು.