ಸೋಮವಾರ, 2 ಮಾರ್ಚ್ 2026
×
ADVERTISEMENT

ಶನಿವಾರಸಂತೆ: ಚಿಗುರೊಡೆಯಿತು ಕೆಎಸ್‌ಆರ್‌ಟಿಸಿ ವಿಭಾಗೀಯ ಕಚೇರಿ ಕನಸು

ಶನಿವಾರಸಂತೆಯಲ್ಲಿ ನೂತನ ಬಸ್ ನಿಲ್ದಾಣ ನಿರ್ಮಾಣಕ್ಕೆ ಭೂಮಿಪೂಜೆ ನೆರವೇರಿಸಿ ಭರವಸೆ ನೀಡಿದ ಸಚಿವ ರಾಮಲಿಂಗಾ ರೆಡ್ಡಿ
Published : 12 ಸೆಪ್ಟೆಂಬರ್ 2024, 4:32 IST
Last Updated : 12 ಸೆಪ್ಟೆಂಬರ್ 2024, 4:32 IST
ADVERTISEMENT
ಫಾಲೋ ಮಾಡಿ
Comments
ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಸಭಿಕರು
ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಸಭಿಕರು
ಶನಿವಾರಸಂತೆಯಲ್ಲಿ ಬಸ್ ನಿಲ್ದಾಣದ ಕಾಮಗಾರಿ ಗುಣಮಟ್ಟದಿಂದ ನಡೆಸಬೇಕು. ಜಿಲ್ಲೆಗೆ ಮತ್ತಷ್ಟು ನೂತನ ಬಸ್ ಸಂಚಾರ ವ್ಯವಸ್ಥೆ ಕಲ್ಪಿಸಿಕೊಡಬೇಕು
ಸುಜಾ ಕುಶಾಲಪ್ಪ ವಿಧಾನ ಪರಿಷತ್ ಸದಸ್ಯ.
ಸರ್ಕಾರ ಮಹಿಳೆಯರಿಗೆ ಸರ್ಕಾರಿ ಬಸ್‍ನಲ್ಲಿ ಉಚಿತ ಬಸ್ ಪ್ರಯಾಣಕ್ಕೆ ಅವಕಾಶ ಮಾಡಿರುವುದು ಗಮನಾರ್ಹ
ಧರ್ಮಜ ಉತ್ತಪ್ಪ ಗ್ಯಾರಂಟಿ ಯೋಜನೆಗಳ ಜಿಲ್ಲಾ ಅನುಷ್ಠಾನ ಸಮಿತಿ ಅಧ್ಯಕ್ಷ.
ಬಹು ದಶಕಗಳ ಬೇಡಿಕೆ ಈಗ ಈಡೇರಿದಂತಾಗಿದೆ. ಇದರಿಂದ ಪ್ರಯಾಣಿಕರಿಗೆ ಅನುಕೂಲವಾಗಲಿದೆ
ಗೀತಾ ಹರೀಶ್ ಶನಿವಾರಸಂತೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ
ಬಸ್ ನಿಲ್ದಾಣಕ್ಕೆ ಸ್ಥಳ ದೊರೆಯಲು ಹಲವರು ಶ್ರಮಿಸಿದ್ದಾರೆ. ಆ ನಿಟ್ಟಿನಲ್ಲಿ ಹಿಂದಿನ ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ್ ಅವರನ್ನು ಮರೆಯುವಂತಿಲ್ಲ
ರಘು ಗ್ರಾಮ ಪಂಚಾಯಿತಿ ಸದಸ್ಯ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT