ಕೊಡಗು ಜಿಲ್ಲೆಯ ನಿರ್ದೇಶಕರಾದ ಲೀಲಾವತಿ, ವಿಪತ್ತು ನಿರ್ವಹಣಾ ಕಾರ್ಯಕ್ರಮ ಯೋಜನಾಧಿಕಾರಿ ಜೈವಂತ್ ಪಟಗಾರ, ಉಡುಪಿ ಪ್ರಾದೇಶಿಕ ವಿಭಾಗದ ಯೋಜನಾಧಿಕಾರಿ ಗಣೇಶ್ ಆಚಾರ್ಯ, ಮಡಿಕೇರಿ ತಾಲ್ಲೂಕಿನ ಕ್ಷೇತ್ರ ಯೋಜನಾಧಿಕಾರಿ ಪುರುಷೋತ್ತಮ, ವಿರಾಜಪೇಟೆ ತಾಲ್ಲೂಕಿನ ಕ್ಷೇತ್ರ ಯೋಜನಾಧಿ ದಿನೇಶ್, ಉಡುಪಿ ಪ್ರಾದೇಶಿಕ ವಿಭಾಗದ ಜನಜಾಗೃತಿ ಮೇಲ್ವಿಚಾರಕ ನಿತೇಶ್ ಕೆ, ಹಾಗೂ ಮಡಿಕೇರಿ-ವಿರಾಜಪೇಟೆ ತಾಲೂಕಿನ ವಲಯದ ಮೇಲ್ವಿಚಾರಕರು, ಸಂಯೋಜಕರು,ಘಟಕ ಪ್ರತಿನಿಧಿಗಳು ಉಪಸ್ಥಿತಿಯಿದ್ದರು.