<p><strong>ಸಿದ್ದಾಪುರ:</strong> ಚೆನ್ನಯ್ಯನಕೋಟೆ ವ್ಯಾಪ್ತಿಯ ಚೆನ್ನಂಗಿ ಗ್ರಾಮದಲ್ಲಿ ಕಾಫಿ ತೋಟದಲ್ಲಿ ಬೀಡುಬಿಟ್ಟಿದ್ದ ಕಾಡಾನೆಗಳನ್ನು ಅರಣ್ಯ ಇಲಾಖೆ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಕಾಡಿಗೆ ಅಟ್ಟುವಲ್ಲಿ ಯಶಸ್ವಿಯಾಗಿದರು.</p>.<p> ಈ ಭಾಗದ ಕಾಫಿ ತೋಟದಲ್ಲಿ ಮರಿ ಆನೆ ಸೇರಿದಂತೆ 15ಕ್ಕೂ ಹೆಚ್ಚು ಕಾಡಾನೆಗಳು ಬೀಡುಬಿಟ್ಟಿದ್ದವು. ಕಾಫಿ ತೋಟದಲ್ಲಿ ಕೃಷಿ ನಾಶ ಮಾಡುತ್ತಿರುವ ಬಗ್ಗೆ ಸ್ಥಳೀಯರು ಅರಣ್ಯ ಇಲಾಖೆಗೆ ನೀಡಿದ ದೂರಿನ ಅನ್ವಯ ಸಿಬ್ಬಂದಿ ಶನಿವಾರ ಕಾರ್ಯಾಚರಣೆ ನಡೆಸಿದರು.</p>.<p>ಕಾರ್ಯಾಚರಣೆಯಲ್ಲಿ ತಿತಿಮತಿ ಉಪವಲಯ ಅರಣ್ಯಾಧಿಕಾರಿ ಶಶಿ, ಆರ್.ಆರ್.ಟಿ ತಂಡದ ಸಿಬ್ಬಂದಿ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಿದ್ದಾಪುರ:</strong> ಚೆನ್ನಯ್ಯನಕೋಟೆ ವ್ಯಾಪ್ತಿಯ ಚೆನ್ನಂಗಿ ಗ್ರಾಮದಲ್ಲಿ ಕಾಫಿ ತೋಟದಲ್ಲಿ ಬೀಡುಬಿಟ್ಟಿದ್ದ ಕಾಡಾನೆಗಳನ್ನು ಅರಣ್ಯ ಇಲಾಖೆ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಕಾಡಿಗೆ ಅಟ್ಟುವಲ್ಲಿ ಯಶಸ್ವಿಯಾಗಿದರು.</p>.<p> ಈ ಭಾಗದ ಕಾಫಿ ತೋಟದಲ್ಲಿ ಮರಿ ಆನೆ ಸೇರಿದಂತೆ 15ಕ್ಕೂ ಹೆಚ್ಚು ಕಾಡಾನೆಗಳು ಬೀಡುಬಿಟ್ಟಿದ್ದವು. ಕಾಫಿ ತೋಟದಲ್ಲಿ ಕೃಷಿ ನಾಶ ಮಾಡುತ್ತಿರುವ ಬಗ್ಗೆ ಸ್ಥಳೀಯರು ಅರಣ್ಯ ಇಲಾಖೆಗೆ ನೀಡಿದ ದೂರಿನ ಅನ್ವಯ ಸಿಬ್ಬಂದಿ ಶನಿವಾರ ಕಾರ್ಯಾಚರಣೆ ನಡೆಸಿದರು.</p>.<p>ಕಾರ್ಯಾಚರಣೆಯಲ್ಲಿ ತಿತಿಮತಿ ಉಪವಲಯ ಅರಣ್ಯಾಧಿಕಾರಿ ಶಶಿ, ಆರ್.ಆರ್.ಟಿ ತಂಡದ ಸಿಬ್ಬಂದಿ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>