ಉಪವಿಭಾಗಾಧಿಕಾರಿ ಈಶ್ವರ್ ಕುಮಾರ್ ಖಂಡು, ವಿರಾಜಪೇಟೆ ತಹಶೀಲ್ದಾರ್ ಡಾ.ಯೋಗಾನಂದ, ಸೋಮವಾರಪೇಟೆ ತಹಶೀಲ್ದಾರ್ ಗೋವಿಂದರಾಜು, ಕಂದಾಯ ಪರಿವೀಕ್ಷಕ ಹರೀಶ್, ಪಿಡಿಒ ವಿಶ್ವನಾಥ್, ಅನಿಲ್ ಕುಮಾರ್, ಸಿದ್ದಾಪುರ ಗ್ರಾ.ಪಂ ಅಧ್ಯಕ್ಷೆ ತುಳಸಿ, ನೆಲ್ಯಹುದಿಕೇರಿ ಗ್ರಾ.ಪಂ ಸಾಬು ವರ್ಗೀಸ್, ವಾಲ್ನೂರು ತ್ಯಾಗತ್ತೂರು ಗ್ರಾ.ಪಂ ಅಧ್ಯಕ್ಷೆ ಅನಿತಾ, ಸಿದ್ದಾಪುರ ಠಾಣಾಧಿಕಾರಿ ಮೋಹನ್ ರಾಜ್ ಸೇರಿದಂತೆ ಇನ್ನಿತರರು ಇದ್ದರು.