<p>ಸಿದ್ದಾಪುರ: ಗುಹ್ಯ ಗ್ರಾಮದಲ್ಲಿ ಕಾವೇರಿ ನದಿಯಲ್ಲಿ ಸ್ನಾನಕ್ಕೆ ತೆರಳಿದ ಸಂದರ್ಭ ವ್ಯಕ್ತಿ ನೀರಿನಲ್ಲಿ ಮುಳುಗಿ ಸೋಮವಾರ ಮೃತಪಟ್ಟಿದ್ದಾರೆ.</p>.<p>ವಿರಾಜಪೇಟೆಯ ಸುಂಕದಕಟ್ಟೆ ನಿವಾಸಿ ನಾಗರಾಜು ಹಾಗೂ ಸ್ನೇಹಿತ ಗಣೇಶ ಎಂಬಿಬ್ಬರು ಗುಹ್ಯ ಗ್ರಾಮದ ಅಗಸ್ತ್ಯೇಶ್ವರ ದೇವಾಲಯದ ಸಮೀಪದಲ್ಲಿ ಕಾವೇರಿ ನದಿಯಲ್ಲಿ ಸ್ನಾನಕ್ಕೆ ತೆರಳಿದ್ದಾರೆ. ಈ ವೇಳೆ ನಾಗರಾಜು ಕಾಲು ಜಾರಿ ನೀರಿನಲ್ಲಿ ಮುಳುಗಿದ್ದಾನೆ. ಗಣೇಶ ರಕ್ಷಣೆಗೆ ಮುಂದಾಗಿ, ಬಳಿಕ ಸ್ಥಳೀಯರಿಗೆ ಮಾಹಿತಿ ನೀಡಿದ್ದಾನೆ. ಆದರೇ ನಾಗರಾಜು ನದಿಯಲ್ಲಿ ಮುಳುಗಿ ಮೃತಪಟ್ಟಿದ್ದಾನೆ. ಸ್ಥಳೀಯರ ಸಹಕಾರದಿಂದ ಮೃತದೇಹವನ್ನು ನದಿಯಿಂದ ಹೊರಕ್ಕೆ ತೆಗೆಯಲಾಗಿದ್ದು, ಸಿದ್ದಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260505-51-352359092</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಸಿದ್ದಾಪುರ: ಗುಹ್ಯ ಗ್ರಾಮದಲ್ಲಿ ಕಾವೇರಿ ನದಿಯಲ್ಲಿ ಸ್ನಾನಕ್ಕೆ ತೆರಳಿದ ಸಂದರ್ಭ ವ್ಯಕ್ತಿ ನೀರಿನಲ್ಲಿ ಮುಳುಗಿ ಸೋಮವಾರ ಮೃತಪಟ್ಟಿದ್ದಾರೆ.</p>.<p>ವಿರಾಜಪೇಟೆಯ ಸುಂಕದಕಟ್ಟೆ ನಿವಾಸಿ ನಾಗರಾಜು ಹಾಗೂ ಸ್ನೇಹಿತ ಗಣೇಶ ಎಂಬಿಬ್ಬರು ಗುಹ್ಯ ಗ್ರಾಮದ ಅಗಸ್ತ್ಯೇಶ್ವರ ದೇವಾಲಯದ ಸಮೀಪದಲ್ಲಿ ಕಾವೇರಿ ನದಿಯಲ್ಲಿ ಸ್ನಾನಕ್ಕೆ ತೆರಳಿದ್ದಾರೆ. ಈ ವೇಳೆ ನಾಗರಾಜು ಕಾಲು ಜಾರಿ ನೀರಿನಲ್ಲಿ ಮುಳುಗಿದ್ದಾನೆ. ಗಣೇಶ ರಕ್ಷಣೆಗೆ ಮುಂದಾಗಿ, ಬಳಿಕ ಸ್ಥಳೀಯರಿಗೆ ಮಾಹಿತಿ ನೀಡಿದ್ದಾನೆ. ಆದರೇ ನಾಗರಾಜು ನದಿಯಲ್ಲಿ ಮುಳುಗಿ ಮೃತಪಟ್ಟಿದ್ದಾನೆ. ಸ್ಥಳೀಯರ ಸಹಕಾರದಿಂದ ಮೃತದೇಹವನ್ನು ನದಿಯಿಂದ ಹೊರಕ್ಕೆ ತೆಗೆಯಲಾಗಿದ್ದು, ಸಿದ್ದಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260505-51-352359092</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>