ವಿಶ್ವ ಹಿಂದೂ ಪರಿಷತ್ ಮುಖಂಡ ಚಿ.ನಾ.ಸೋಮೇಶ್, ಬಜರಂಗದಳದ ಜಿಲ್ಲಾ ಸಂಯೋಜಕ ಚೇತನ್, ವಿಶ್ವ ಹಿಂದೂ ಪರಿಷತ್ ತಾಲ್ಲೂಕು ಅಧ್ಯಕ್ಷ ಸುರೇಶ್ ಮುತ್ತಪ್ಪ, ವಿಶ್ವ ಹಿಂದೂ ಪರಿಷತ್ನ ಜಿಲ್ಲಾ ಕಾರ್ಯದರ್ಶಿ ಪುದಿಯೊಕ್ಕಡ ರಮೇಶ್, ಬಜರಂಗದಳದ ಜಿಲ್ಲಾ ವಿದ್ಯಾರ್ಥಿ ಪ್ರಮುಖ ವಿನಯ್ ಕುಮಾರ್, ನಾಗೇಶ್, ರಾಜೀವ್, ಚರಣ್, ಸತ್ಯ, ರವಿ ಹಾಜರಿದ್ದರು.