<p><strong>ನಾಪೋಕ್ಲು:</strong> ಭಾರತ ಸರ್ಕಾರದ ಕಾಫಿ ಮಂಡಳಿ ಮತ್ತ ಬೆಟ್ಟಗೇರಿಯ ವ್ಯವಸಾಯ ಸಹಕಾರಿ ಬ್ಯಾಂಕಿನ ಜಂಟಿ ಆಶ್ರಯದಲ್ಲಿ ಸಂಚಾರಿ ಮಣ್ಣು ಪರೀಕ್ಷಾ ಅಭಿಯಾನದ ಮೂಲಕ ಮಣ್ಣು ಪರೀಕ್ಷಾ ಕಾರ್ಯಕ್ರಮವನ್ನು ಬ್ಯಾಂಕಿನ ಸಭಾಂಗಣದಲ್ಲಿ ಬುಧವಾರ ನಡೆಸಲಾಯಿತು.</p>.<p>ಕಾಫಿ ಬೆಳೆಗಾರರಿಗೆ ಅನುಕೂಲ ಕಲ್ಪಿಸುವ ದೃಷ್ಟಿಯಿಂದ ರೈತರ ಕಾಫಿ ತೋಟದ ಮಣ್ಣಿನ ಪರೀಕ್ಷಾ ಕಾರ್ಯಕ್ರಮವನ್ನು ಭಾರತೀಯ ಕಾಫಿ ಮಂಡಳಿಯ ನಿರ್ದೇಶಕ ತಳೂರು ಕಿಶೋರ್ ಕುಮಾರ್ ಅಧ್ಯಕ್ಷತೆಯಲ್ಲಿ ನಡೆಯಿತು.</p>.<p>ಈ ಸಂದರ್ಭ ಉಪಸ್ಥಿತರಿದ್ದ ಕೆವಿಕೆ ವಿಜ್ಞಾನಿಗಳು ಕಾಫಿ ತೋಟ, ಕಾಳುಮೆಣಸಿನ ಕೃಷಿಗೆ ಹಾಕುವ ರಸಗೊಬ್ಬರ ಕೀಟನಾಶಕಗಳ ಬಗ್ಗೆ ರೈತರಿಗೆ ಸಮಗ್ರ ಮಾಹಿತಿಯನ್ನು ನೀಡಿ ಮಾರ್ಗದರ್ಶನ ನೀಡಿದರು.</p>.<p>ಕಾರ್ಯಕ್ರಮದಲ್ಲಿ ಕಾಫಿ ಮಂಡಳಿ ಉಪನಿರ್ದೇಶಕ ಚಂದ್ರಶೇಖರ, ಬೆಟ್ಟಗೇರಿ ವಿಎಸ್ಎಸ್ಎನ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸುಶೀಲಾ ರೈ, ನಿವೃತ ಶಿಕ್ಷಕ ಕೆದಂಬಾಡಿ ಪುಟ್ಟಯ್ಯ ಹಾಗೂ ಕಾಫಿ ಬೆಳೆಗಾರರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನಾಪೋಕ್ಲು:</strong> ಭಾರತ ಸರ್ಕಾರದ ಕಾಫಿ ಮಂಡಳಿ ಮತ್ತ ಬೆಟ್ಟಗೇರಿಯ ವ್ಯವಸಾಯ ಸಹಕಾರಿ ಬ್ಯಾಂಕಿನ ಜಂಟಿ ಆಶ್ರಯದಲ್ಲಿ ಸಂಚಾರಿ ಮಣ್ಣು ಪರೀಕ್ಷಾ ಅಭಿಯಾನದ ಮೂಲಕ ಮಣ್ಣು ಪರೀಕ್ಷಾ ಕಾರ್ಯಕ್ರಮವನ್ನು ಬ್ಯಾಂಕಿನ ಸಭಾಂಗಣದಲ್ಲಿ ಬುಧವಾರ ನಡೆಸಲಾಯಿತು.</p>.<p>ಕಾಫಿ ಬೆಳೆಗಾರರಿಗೆ ಅನುಕೂಲ ಕಲ್ಪಿಸುವ ದೃಷ್ಟಿಯಿಂದ ರೈತರ ಕಾಫಿ ತೋಟದ ಮಣ್ಣಿನ ಪರೀಕ್ಷಾ ಕಾರ್ಯಕ್ರಮವನ್ನು ಭಾರತೀಯ ಕಾಫಿ ಮಂಡಳಿಯ ನಿರ್ದೇಶಕ ತಳೂರು ಕಿಶೋರ್ ಕುಮಾರ್ ಅಧ್ಯಕ್ಷತೆಯಲ್ಲಿ ನಡೆಯಿತು.</p>.<p>ಈ ಸಂದರ್ಭ ಉಪಸ್ಥಿತರಿದ್ದ ಕೆವಿಕೆ ವಿಜ್ಞಾನಿಗಳು ಕಾಫಿ ತೋಟ, ಕಾಳುಮೆಣಸಿನ ಕೃಷಿಗೆ ಹಾಕುವ ರಸಗೊಬ್ಬರ ಕೀಟನಾಶಕಗಳ ಬಗ್ಗೆ ರೈತರಿಗೆ ಸಮಗ್ರ ಮಾಹಿತಿಯನ್ನು ನೀಡಿ ಮಾರ್ಗದರ್ಶನ ನೀಡಿದರು.</p>.<p>ಕಾರ್ಯಕ್ರಮದಲ್ಲಿ ಕಾಫಿ ಮಂಡಳಿ ಉಪನಿರ್ದೇಶಕ ಚಂದ್ರಶೇಖರ, ಬೆಟ್ಟಗೇರಿ ವಿಎಸ್ಎಸ್ಎನ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸುಶೀಲಾ ರೈ, ನಿವೃತ ಶಿಕ್ಷಕ ಕೆದಂಬಾಡಿ ಪುಟ್ಟಯ್ಯ ಹಾಗೂ ಕಾಫಿ ಬೆಳೆಗಾರರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>