<p><strong>ಸೋಮವಾರಪೇಟೆ</strong>: ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಬಸವೇಶ್ವರ ರಸ್ತೆ ಅಂಗನವಾಡಿ ಕೇಂದ್ರದಲ್ಲಿ ಗಿಡ ನೆಡುವ ಮೂಲಕ ‘ಕಾಡು ಬೆಳೆಸಿ, ನಾಡು ಉಳಿಸಿ’ ಎಂಬ ವಾಕ್ಯದೊಂದಿಗೆ ಗುರುವಾರ ಪರಿಸರ ದಿನಾಚರಣೆಯನ್ನು ಆಚರಿಸಲಾಯಿತು.</p>.<p>ಕಾರ್ಯಕ್ರಮಕ್ಕೆ ಪಟ್ಟಣ ಪಂಚಾಯಿತಿ ಮೊದಲ ವಾರ್ಡ್ ಸದಸ್ಯ ಮೃತ್ಯುಂಜಯ ಗಿಡ ನೆಟ್ಟು ಚಾಲನೆ ನೀಡಿದರು. ಅಂಗನವಾಡಿ ಶಿಕ್ಷಕಿ ಜಗದಾಂಬ, ಸಹಾಯಕಿ ಸೌಮ್ಯ, ನಾವು ಪ್ರತಿಷ್ಠಾನ ಸಂಸ್ಥೆಯ ಗೌತಮ್ ಕಿರಗಂದೂರು ಮತ್ತು ಮಕ್ಕಳ ಪೋಷಕರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸೋಮವಾರಪೇಟೆ</strong>: ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಬಸವೇಶ್ವರ ರಸ್ತೆ ಅಂಗನವಾಡಿ ಕೇಂದ್ರದಲ್ಲಿ ಗಿಡ ನೆಡುವ ಮೂಲಕ ‘ಕಾಡು ಬೆಳೆಸಿ, ನಾಡು ಉಳಿಸಿ’ ಎಂಬ ವಾಕ್ಯದೊಂದಿಗೆ ಗುರುವಾರ ಪರಿಸರ ದಿನಾಚರಣೆಯನ್ನು ಆಚರಿಸಲಾಯಿತು.</p>.<p>ಕಾರ್ಯಕ್ರಮಕ್ಕೆ ಪಟ್ಟಣ ಪಂಚಾಯಿತಿ ಮೊದಲ ವಾರ್ಡ್ ಸದಸ್ಯ ಮೃತ್ಯುಂಜಯ ಗಿಡ ನೆಟ್ಟು ಚಾಲನೆ ನೀಡಿದರು. ಅಂಗನವಾಡಿ ಶಿಕ್ಷಕಿ ಜಗದಾಂಬ, ಸಹಾಯಕಿ ಸೌಮ್ಯ, ನಾವು ಪ್ರತಿಷ್ಠಾನ ಸಂಸ್ಥೆಯ ಗೌತಮ್ ಕಿರಗಂದೂರು ಮತ್ತು ಮಕ್ಕಳ ಪೋಷಕರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>