<p>ಸೋಮವಾರಪೇಟೆ: ಕೆಲವು ದಿನಗಳಿಂದ ಸುರಿಯುತ್ತಿರುವ ಗಾಳಿ, ಮಳೆಯ ಪರಿಣಾಮ ಕಿರಗಂದೂರು ಗ್ರಾಮದ ರಸ್ತೆಯಲ್ಲಿ 11ಕೆ.ವಿ. ವಿದ್ಯುತ್ ತಂತಿ ಮಾರ್ಗ ಮೇಲೆ ಬೃಹತ್ ಮರ ಮುರಿದು ಬಿದ್ದು, ಬ 20 ವಿದ್ಯುತ್ ಕಂಬಗು ತುಂಡಾಗಿ 4 ದಿನಗಳಿಂದ ಗ್ರಾಮಸ್ಥರು ಕತ್ತಲ್ಲೇ ಉಳಿಯುವಂತಾಗಿದೆ.</p>.<p>ವಿದ್ಯುತ್ ಮಾರ್ಗ ನಿರ್ಮಾಣದ ಸಂದರ್ಭ ಮರಗಳನ್ನು ತೆರವುಗೊಳಿಸದೆ ಕಾಟಾಚಾರಕ್ಕೆ ಕಂಬಗಳನ್ನು ನೆಟ್ಟಿರುವ ಪರಿಣಾಮ ಮಳೆಗಾಲದಲ್ಲಿ ಸಮಸ್ಯೆಯಾಗಿದೆ.ಇಲ್ಲಿಯವರೆಗೆ ಜಂಗಲ್ ಕಟ್ಟಿಂಗ್ ಮಾಡಿಲ್ಲ. ಸರಿಪಡಿಸಲು ಇಲಾಖೆಯಾಗಲಿ, ಸಂಬಂಧಿಸಿ ಗುತ್ತಿಗೆದಾರರಾಗಲಿ ಮುಂದಾಗಿಲ್ಲ ಎಂದು ಗ್ರಾಮಸ್ಥರು ದೂರಿದರು.</p>.<p>ಕಿರಗಂದೂರು ಗ್ರಾಮಸ್ಥರು ಮಂಗಳವಾರ ಶ್ರಮದಾನಮಾಡಿ ಮರಗಳನ್ನು ತೆರವುಗೊಳಿಸಲು ಪ್ರಯತ್ನಿಸಿದ್ದಾರೆ. ಕಿರಗಂದೂರು ಗ್ರಾಮಾಭಿವೃದ್ಧಿ ಮಂಡಳಿ ಅಧ್ಯಕ್ಷ ಚಿದಾನಂದ, ಕಾರ್ಯದರ್ಶಿ ರೋಷನ್ ನೇತೃತ್ವದಲ್ಲಿ ಶ್ರಮದಾನ ನಡೆಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಸೋಮವಾರಪೇಟೆ: ಕೆಲವು ದಿನಗಳಿಂದ ಸುರಿಯುತ್ತಿರುವ ಗಾಳಿ, ಮಳೆಯ ಪರಿಣಾಮ ಕಿರಗಂದೂರು ಗ್ರಾಮದ ರಸ್ತೆಯಲ್ಲಿ 11ಕೆ.ವಿ. ವಿದ್ಯುತ್ ತಂತಿ ಮಾರ್ಗ ಮೇಲೆ ಬೃಹತ್ ಮರ ಮುರಿದು ಬಿದ್ದು, ಬ 20 ವಿದ್ಯುತ್ ಕಂಬಗು ತುಂಡಾಗಿ 4 ದಿನಗಳಿಂದ ಗ್ರಾಮಸ್ಥರು ಕತ್ತಲ್ಲೇ ಉಳಿಯುವಂತಾಗಿದೆ.</p>.<p>ವಿದ್ಯುತ್ ಮಾರ್ಗ ನಿರ್ಮಾಣದ ಸಂದರ್ಭ ಮರಗಳನ್ನು ತೆರವುಗೊಳಿಸದೆ ಕಾಟಾಚಾರಕ್ಕೆ ಕಂಬಗಳನ್ನು ನೆಟ್ಟಿರುವ ಪರಿಣಾಮ ಮಳೆಗಾಲದಲ್ಲಿ ಸಮಸ್ಯೆಯಾಗಿದೆ.ಇಲ್ಲಿಯವರೆಗೆ ಜಂಗಲ್ ಕಟ್ಟಿಂಗ್ ಮಾಡಿಲ್ಲ. ಸರಿಪಡಿಸಲು ಇಲಾಖೆಯಾಗಲಿ, ಸಂಬಂಧಿಸಿ ಗುತ್ತಿಗೆದಾರರಾಗಲಿ ಮುಂದಾಗಿಲ್ಲ ಎಂದು ಗ್ರಾಮಸ್ಥರು ದೂರಿದರು.</p>.<p>ಕಿರಗಂದೂರು ಗ್ರಾಮಸ್ಥರು ಮಂಗಳವಾರ ಶ್ರಮದಾನಮಾಡಿ ಮರಗಳನ್ನು ತೆರವುಗೊಳಿಸಲು ಪ್ರಯತ್ನಿಸಿದ್ದಾರೆ. ಕಿರಗಂದೂರು ಗ್ರಾಮಾಭಿವೃದ್ಧಿ ಮಂಡಳಿ ಅಧ್ಯಕ್ಷ ಚಿದಾನಂದ, ಕಾರ್ಯದರ್ಶಿ ರೋಷನ್ ನೇತೃತ್ವದಲ್ಲಿ ಶ್ರಮದಾನ ನಡೆಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>