ಬುಧವಾರ, 13 ಆಗಸ್ಟ್ 2025
×
ADVERTISEMENT
ADVERTISEMENT

ಅರಣ್ಯ ಇಲಾಖೆಗೆ ಭೂಮಿ ಹಸ್ತಾಂತರಿಸದಂತೆ ಪ್ರತಿಭಟನೆ: ಸೋಮವಾರಪೇಟೆ ಸ್ತಬ್ಧ

ಶನಿವಾರಸಂತೆಯಲ್ಲಿ ಮಾನವ ಸರಪಳಿ ರಚನೆ, ತಾಲ್ಲೂಕಿನ ಎಲ್ಲೆಡೆ ಮುಚ್ಚಿದ ಅಂಗಡಿ ಮುಂಗಟ್ಟುಗಳು
Published : 13 ಆಗಸ್ಟ್ 2025, 4:04 IST
Last Updated : 13 ಆಗಸ್ಟ್ 2025, 4:04 IST
ಫಾಲೋ ಮಾಡಿ
Comments
ಸೋಮವಾರಪೇಟೆ ಚನ್ನಬಸಪ್ಪ ಸಭಾಂಗಣದಲ್ಲಿ ಪ್ರತಿಭಟನಕಾರರು ರಸ್ತೆಯಲ್ಲಿ ವಾಹನ ಸಂಚಾರ ತಡೆದರು
ಸೋಮವಾರಪೇಟೆ ಚನ್ನಬಸಪ್ಪ ಸಭಾಂಗಣದಲ್ಲಿ ಪ್ರತಿಭಟನಕಾರರು ರಸ್ತೆಯಲ್ಲಿ ವಾಹನ ಸಂಚಾರ ತಡೆದರು
ಸೋಮವಾರಪೇಟೆ ಕಾಗಡಿಕಟ್ಟೆ ಗ್ರಾಮದಲ್ಲಿ ಪ್ರತಿಭಟನಕಾರರು ರಸ್ತೆಯಲ್ಲೇ ಅಡುಗೆ ಮಾಡಿ ರಸ್ತೆ ತಡೆ ನಡೆಸಿದರು
ಸೋಮವಾರಪೇಟೆ ಕಾಗಡಿಕಟ್ಟೆ ಗ್ರಾಮದಲ್ಲಿ ಪ್ರತಿಭಟನಕಾರರು ರಸ್ತೆಯಲ್ಲೇ ಅಡುಗೆ ಮಾಡಿ ರಸ್ತೆ ತಡೆ ನಡೆಸಿದರು
ಶನಿವಾರಸಂತೆಯ ಕಿತ್ತೂರು ರಾಣಿ ಚೆನ್ನಮ್ಮ ವೃತ್ತದ‌ಲ್ಲಿ ಪ್ರತಿಭಟನಕಾರರು ಮಾನವ ಸರಪಳಿ ರಚಿಸಿ ಆಕ್ರೋಶ ವ್ಯಕ್ತಪಡಿಸಿದರು 
ಶನಿವಾರಸಂತೆಯ ಕಿತ್ತೂರು ರಾಣಿ ಚೆನ್ನಮ್ಮ ವೃತ್ತದ‌ಲ್ಲಿ ಪ್ರತಿಭಟನಕಾರರು ಮಾನವ ಸರಪಳಿ ರಚಿಸಿ ಆಕ್ರೋಶ ವ್ಯಕ್ತಪಡಿಸಿದರು 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT