<p><strong>ಸೋಮವಾರಪೇಟೆ</strong>: ಇಂದಿರಾಗಾಂಧಿ ಅಭಿಮಾನಿಗಳ ಸಂಘದಿಂದ ಸಾಕಮ್ಮನ ಬಂಗಲೆ ಮುಂಭಾಗದ ಮೈದಾನದಲ್ಲಿ ಭಾನುವಾರ ನಡೆದ ರಾಜ್ಯಮಟ್ಟದ ಬೆಳ್ಳಿ ಬಟ್ಟಲಿನ ಕಬಡ್ಡಿ ಟೂರ್ನಿಯಲ್ಲಿ ಸೋಮವಾರಪೇಟೆಯ ಸತ್ಯ ಸ್ಪೋರ್ಟ್ಸ್ ಕ್ಲಬ್ ಪ್ರಥಮ, ರಾಮದೂತ ತಂಡ ದ್ವಿತೀಯ ಹಾಗೂ ಜೀವನ್ ಫ್ರೆಂಡ್ಸ್ ತಂಡ ತೃತೀಯ ಸ್ಥಾನ ಪಡೆದವು.</p>.<p>ಈ ಮೂರು ತಂಡಗಳಿಗೆ ಕ್ರಮವಾಗಿ ₹15,000, ₹8000 ಹಾಗೂ ₹3,000 ಹಾಗೂ ಟ್ರೋಫಿಯನ್ನು ವಿತರಿಸಲಾಯಿತು.</p>.<p>ಟೂರ್ನಿಯಲ್ಲಿ ಸೋಮವಾರಪೇಟೆಯ ಜಿಎಂಪಿ ಶಾಲೆ ಬಿ.ತಂಡ ಪ್ರಥಮ, ಓಎಲ್ವಿ ಶಾಲೆ ದ್ವಿತೀಯ, ಜಿ.ಎಂ.ಪಿ. ಶಾಲೆ ಎ. ತಂಡ ತೃತೀಯ ಸ್ಥಾನ ಪಡೆದವು.</p>.<p>ಕಾಲೇಜು ವಿಭಾಗದ ಸ್ಪರ್ಧೆಯಲ್ಲಿ ಸತ್ಯ ಸ್ಪೋರ್ಟ್ಸ್ ಕ್ಲಬ್ ಪ್ರಥಮ, ಶನಿವಾರಸಂತೆಯ ವಾರಿಯರ್ಸ್ ದ್ವಿತೀಯ, ಸೋಮವಾರಪೇಟೆ ಸರ್ಕಾರಿ ಪಿಯು ಕಾಲೇಜು ತೃತೀಯ ಸ್ಥಾನ ಗಳಿಸಿದವು.</p>.<p>ತಡರಾತ್ರಿ ನಡೆದ ಬಹುಮಾನ ವಿತರಣಾ ಕಾರ್ಯಕ್ರಮದಲ್ಲಿ ಒಕ್ಕಲಿಗರ ಯುವ ವೇದಿಕೆ ಜಿಲ್ಲಾಧ್ಯಕ್ಷ ಗಿರೀಶ್ ಮಲ್ಲಪ್ಪ, ಪ್ರಮುಖರಾದ ಗೌಡಳ್ಳಿ ಪೃಥ್ವಿ, ಪ್ರವೀಣ್, ಸಂತೋಷ್ ಅವರುಗಳು ಭಾಗವಹಿಸಿ ವಿಜೇತ ತಂಡಕ್ಕೆ ಬಹುಮಾನ ವಿತರಿಸಿದರು.</p>.<p>ಸಂಘದ ಅಧ್ಯಕ್ಷ ಎಚ್.ಎ. ನಾಗರಾಜು, ಪದಾಧಿಕಾರಿಗಳಾದ ಜಗದೀಶ್, ರವೀಂದ್ರ, ಮಣಿಕಂಠ ಎಚ್.ಎನ್., ರಾಜಪ್ಪ, ಮಲ್ಲೇಶ್, ಎಸ್.ಆರ್. ರವಿ, ಎಂ. ನಾಗರಾಜು ಹಾಗೂ ಅಜೇಯ ಹಾಜರಿದ್ದರು.<br></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸೋಮವಾರಪೇಟೆ</strong>: ಇಂದಿರಾಗಾಂಧಿ ಅಭಿಮಾನಿಗಳ ಸಂಘದಿಂದ ಸಾಕಮ್ಮನ ಬಂಗಲೆ ಮುಂಭಾಗದ ಮೈದಾನದಲ್ಲಿ ಭಾನುವಾರ ನಡೆದ ರಾಜ್ಯಮಟ್ಟದ ಬೆಳ್ಳಿ ಬಟ್ಟಲಿನ ಕಬಡ್ಡಿ ಟೂರ್ನಿಯಲ್ಲಿ ಸೋಮವಾರಪೇಟೆಯ ಸತ್ಯ ಸ್ಪೋರ್ಟ್ಸ್ ಕ್ಲಬ್ ಪ್ರಥಮ, ರಾಮದೂತ ತಂಡ ದ್ವಿತೀಯ ಹಾಗೂ ಜೀವನ್ ಫ್ರೆಂಡ್ಸ್ ತಂಡ ತೃತೀಯ ಸ್ಥಾನ ಪಡೆದವು.</p>.<p>ಈ ಮೂರು ತಂಡಗಳಿಗೆ ಕ್ರಮವಾಗಿ ₹15,000, ₹8000 ಹಾಗೂ ₹3,000 ಹಾಗೂ ಟ್ರೋಫಿಯನ್ನು ವಿತರಿಸಲಾಯಿತು.</p>.<p>ಟೂರ್ನಿಯಲ್ಲಿ ಸೋಮವಾರಪೇಟೆಯ ಜಿಎಂಪಿ ಶಾಲೆ ಬಿ.ತಂಡ ಪ್ರಥಮ, ಓಎಲ್ವಿ ಶಾಲೆ ದ್ವಿತೀಯ, ಜಿ.ಎಂ.ಪಿ. ಶಾಲೆ ಎ. ತಂಡ ತೃತೀಯ ಸ್ಥಾನ ಪಡೆದವು.</p>.<p>ಕಾಲೇಜು ವಿಭಾಗದ ಸ್ಪರ್ಧೆಯಲ್ಲಿ ಸತ್ಯ ಸ್ಪೋರ್ಟ್ಸ್ ಕ್ಲಬ್ ಪ್ರಥಮ, ಶನಿವಾರಸಂತೆಯ ವಾರಿಯರ್ಸ್ ದ್ವಿತೀಯ, ಸೋಮವಾರಪೇಟೆ ಸರ್ಕಾರಿ ಪಿಯು ಕಾಲೇಜು ತೃತೀಯ ಸ್ಥಾನ ಗಳಿಸಿದವು.</p>.<p>ತಡರಾತ್ರಿ ನಡೆದ ಬಹುಮಾನ ವಿತರಣಾ ಕಾರ್ಯಕ್ರಮದಲ್ಲಿ ಒಕ್ಕಲಿಗರ ಯುವ ವೇದಿಕೆ ಜಿಲ್ಲಾಧ್ಯಕ್ಷ ಗಿರೀಶ್ ಮಲ್ಲಪ್ಪ, ಪ್ರಮುಖರಾದ ಗೌಡಳ್ಳಿ ಪೃಥ್ವಿ, ಪ್ರವೀಣ್, ಸಂತೋಷ್ ಅವರುಗಳು ಭಾಗವಹಿಸಿ ವಿಜೇತ ತಂಡಕ್ಕೆ ಬಹುಮಾನ ವಿತರಿಸಿದರು.</p>.<p>ಸಂಘದ ಅಧ್ಯಕ್ಷ ಎಚ್.ಎ. ನಾಗರಾಜು, ಪದಾಧಿಕಾರಿಗಳಾದ ಜಗದೀಶ್, ರವೀಂದ್ರ, ಮಣಿಕಂಠ ಎಚ್.ಎನ್., ರಾಜಪ್ಪ, ಮಲ್ಲೇಶ್, ಎಸ್.ಆರ್. ರವಿ, ಎಂ. ನಾಗರಾಜು ಹಾಗೂ ಅಜೇಯ ಹಾಜರಿದ್ದರು.<br></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>