ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೊಟ್ಟೆ ಎಸೆದ ಘಟನೆ ಖಂಡಿಸುವೆ- ಎಸ್.ಪಿ

Last Updated 19 ಆಗಸ್ಟ್ 2022, 9:49 IST
ಅಕ್ಷರ ಗಾತ್ರ

ಮಡಿಕೇರಿ: ಪ್ರತಿಭಟನೆ ನಡೆಸುತ್ತಿದ್ದ ಕಾಂಗ್ರೆಸ್ ಕಾರ್ಯಕರ್ತರ ಜತೆ ಮಾತನಾಡಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಯ್ಯಪ್ಪ ಮೊಟ್ಟೆ ಎಸೆತದಂತಹ ಘಟನೆ ನಡೆಯಬಾರದಿತ್ತು. ಅಂತಹ ಘಟನೆಯನ್ನು ಖಂಡಿಸುವೆ ಎಂದು ಹೇಳಿದರು.

ಮಾಜಿ ಮುಖ್ಯಮಂತ್ರಿ ಒಬ್ಬರಿಗೆ ಕೊಡಬೇಕಿದ್ದ ಎಲ್ಲ ಭದ್ರತೆ ನೀಡಲಾಗಿತ್ತು. ಅದರ ಹೊರತಾಗಿಯೂ ಇಂತಹ ಘಟನೆ ನಡೆದಿದೆ. ಕೆಲವು ಆರೋಪಿಗಳನ್ನು ಬಂಧಿಸಲಾಗಿದೆ. ಯಾರ ಒತ್ತಡಕ್ಕೂ ನಾವು ಒಳಗಾಗಿಲ್ಲ ಎಂದು ಸ್ಪಷ್ಟಪಡಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT