ಕಾರ್ಯಕ್ರಮದಲ್ಲಿ ರಾಜ್ಯ ಒಕ್ಕಲಿಗರ ಸಂಘದ ನಿರ್ದೇಶಕ ಹರಪಳ್ಳಿ ರವೀಂದ್ರ, ಮುಖಂಡರಾದ ಸಿ.ಪಿ.ಪುಟ್ಟರಾಜು, ಶುಂಠಿ ಭರತ್ಕುಮಾರ್, ಕಳಲೆ ಕೃಷ್ಣೇಗೌಡ, ಒಕ್ಕಲಿಗರ ಯುವ ವೇದಿಕೆ ಅಧ್ಯಕ್ಷ ಗಿರೀಶ್, ತಾಲ್ಲೂಕು ಯುವ ವೇದಿಕೆ ಅಧ್ಯಕ್ಷ ಸುರೇಶ್ ಚಕ್ರವರ್ತಿ, ಬಾಗೇರಿ ಮಧು, ಎಂ.ಪಿ.ದಿನೇಶ್, ರೋಹಿತ್, ಪ್ರವೀಣ್ ಹಂಡ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಸುಧಾ ಸದಸ್ಯೆ ಸುವರ್ಣ ಭಾಗವಹಿಸಿದ್ದರು.