<p><strong>ಮಡಿಕೇರಿ</strong>: ನಗರ ಸೇರಿದಂತೆ ಕೊಡಗು ಜಿಲ್ಲೆಯಲ್ಲಿ ಬುಧವಾರ ಎಸ್ಎಸ್ಎಲ್ಸಿ ಪರೀಕ್ಷೆ ಆರಂಭವಾಗಿದ್ದು, ಲವಲವಿಕೆಯಿಂದ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ.</p>.<p>ಮೊದಲ ದಿನ ಕನ್ನಡ ಪರೀಕ್ಷೆ ಇದ್ದು, 6,190 ಮಂದಿ ನೋಂದಣಿಯಾಗಿದ್ದರು. ಈ ಪೈಕಿ 6,132 ಮಂದಿ ಹಾಜರಾದರು. 58 ವಿದ್ಯಾರ್ಥಿಗಳು ಗೈರಾದರು.</p>.<p>ಜಿಲ್ಲೆಯ ಎಲ್ಲ 28 ಪರೀಕ್ಷಾ ಕೇಂದ್ರಗಳಲ್ಲೂ ಪರೀಕ್ಷೆ ಸುಸೂತ್ರವಾಗಿ ನಡೆದಿದೆ. ವೆಬ್ಕ್ಯಾಸ್ಟಿಂಗ್ಗೂ ವ್ಯವಸ್ಥೆ ಮಾಡಲಾಗಿತ್ತು ಎಂದು ಡಿಡಿಪಿಐ ಬಸವರಾಜು ‘ಪ್ರಜಾವಾಣಿ’ಗೆ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಡಿಕೇರಿ</strong>: ನಗರ ಸೇರಿದಂತೆ ಕೊಡಗು ಜಿಲ್ಲೆಯಲ್ಲಿ ಬುಧವಾರ ಎಸ್ಎಸ್ಎಲ್ಸಿ ಪರೀಕ್ಷೆ ಆರಂಭವಾಗಿದ್ದು, ಲವಲವಿಕೆಯಿಂದ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ.</p>.<p>ಮೊದಲ ದಿನ ಕನ್ನಡ ಪರೀಕ್ಷೆ ಇದ್ದು, 6,190 ಮಂದಿ ನೋಂದಣಿಯಾಗಿದ್ದರು. ಈ ಪೈಕಿ 6,132 ಮಂದಿ ಹಾಜರಾದರು. 58 ವಿದ್ಯಾರ್ಥಿಗಳು ಗೈರಾದರು.</p>.<p>ಜಿಲ್ಲೆಯ ಎಲ್ಲ 28 ಪರೀಕ್ಷಾ ಕೇಂದ್ರಗಳಲ್ಲೂ ಪರೀಕ್ಷೆ ಸುಸೂತ್ರವಾಗಿ ನಡೆದಿದೆ. ವೆಬ್ಕ್ಯಾಸ್ಟಿಂಗ್ಗೂ ವ್ಯವಸ್ಥೆ ಮಾಡಲಾಗಿತ್ತು ಎಂದು ಡಿಡಿಪಿಐ ಬಸವರಾಜು ‘ಪ್ರಜಾವಾಣಿ’ಗೆ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>