ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ.ಎ.ಅಯ್ಯಪ್ಪ, ನಗರಸಭೆ ಅಧ್ಯಕ್ಷೆ ಅನಿತಾ ಪೂವಯ್ಯ, ಸದಸ್ಯರಾದ ಎಸ್.ಸಿ.ಸತೀಶ್, ಸರ್ಕಾರಿ ನೌಕರರ ಸಂಘದ ಜಿಲ್ಲಾ ಅಧ್ಯಕ್ಷ ಪೊನ್ನಚ್ಚನ ಶ್ರೀನಿವಾಸ್, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪ ನಿರ್ದೇಶಕ ವೇದಮೂರ್ತಿ, ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ಸದಾಶಿವಯ್ಯ ಪಲ್ಲೇದ್, ತಾಲ್ಲೂಕು ದೈಹಿಕ ಶಿಕ್ಷಣ ಪರಿವೀಕ್ಷಕರಾದ ಶ್ರೀನಿವಾಸ್, ಸರ್ಕಾರಿ ಪದವಿಪೂರ್ವ ಕಾಲೇಜು ಪ್ರೌಢಶಾಲಾ ವಿಭಾಗದ ಎಸ್ಡಿಎಂಸಿ ಅಧ್ಯಕ್ಷರಾದ ಚಂದ್ರಶೇಖರ್, ಉಪ ಪ್ರಾಂಶುಪಾಲರಾದ ಪಿ.ಕೆ.ನಳಿನಿ ಇದ್ದರು.