ಭಾನುವಾರ, 8 ಫೆಬ್ರುವರಿ 2026
×
ADVERTISEMENT
ADVERTISEMENT

ಸುಂಟಿಕೊಪ್ಪ | ‘ಮೀಸಲಾತಿ ನೀಡಿದರೆ ಸಹಕಾರಿ ಕ್ಷೇತ್ರ ಕುಂಠಿತ’

ಕೊಡಗು ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕಿನ ಅಧ್ಯಕ್ಷ ಕೊಡಂದೇರ. ಪಿ.ಬಾಂಡ್ ಗಣಪತಿ
Published : 17 ನವೆಂಬರ್ 2025, 4:22 IST
Last Updated : 17 ನವೆಂಬರ್ 2025, 4:22 IST
ಫಾಲೋ ಮಾಡಿ
Comments
ಸುಂಟಿಕೊಪ್ಪ ಮಂಜನಾಥಯ್ಯ ಸಹಕಾರ ಭವನದಲ್ಲಿ ಭಾನುವಾರ 72ನೇ ಅಖಿಲ ಭಾರತ ಸಹಕಾರ ಸಪ್ತಾಹದ ಅಂಗವಾಗಿ ನಡೆದ  ಸಹಕಾರ ಸಂಸ್ಥೆಗಳ ಮೂಲಕ ಗ್ರಾಮೀಣ ಅಭಿವೃದ್ಧಿಯ ಬಲವರ್ಧನೆ ದಿನಾಚರಣೆಯನ್ನು ಕೊಡಗು ಜಿಲ್ಲಾ ಸಹಕಾರ ಯೂನಿಯನ್ ಅಧ್ಯಕ್ಷ ಪಳೆಯಂಡ ರಾಬಿನ್ ದೇವಯ್ಯ ಉದ್ಘಾಟಿಸಿದರು‌
ಸುಂಟಿಕೊಪ್ಪ ಮಂಜನಾಥಯ್ಯ ಸಹಕಾರ ಭವನದಲ್ಲಿ ಭಾನುವಾರ 72ನೇ ಅಖಿಲ ಭಾರತ ಸಹಕಾರ ಸಪ್ತಾಹದ ಅಂಗವಾಗಿ ನಡೆದ  ಸಹಕಾರ ಸಂಸ್ಥೆಗಳ ಮೂಲಕ ಗ್ರಾಮೀಣ ಅಭಿವೃದ್ಧಿಯ ಬಲವರ್ಧನೆ ದಿನಾಚರಣೆಯನ್ನು ಕೊಡಗು ಜಿಲ್ಲಾ ಸಹಕಾರ ಯೂನಿಯನ್ ಅಧ್ಯಕ್ಷ ಪಳೆಯಂಡ ರಾಬಿನ್ ದೇವಯ್ಯ ಉದ್ಘಾಟಿಸಿದರು‌
72ನೇ ಅಖಿಲ ಭಾರತ ಸಹಕಾರ ಸಪ್ತಾಹದ ಅಂಗವಾಗಿ ಸುಂಟಿಕೊಪ್ಪ ಮಂಜನಾಥಯ್ಯ ಸಹಕಾರ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಹಿರಿಯ ಸಹಕಾರಿ ಸದಸ್ಯರನ್ನು ಗೌರವಿಸಿ ಸನ್ಮಾನಿಸಲಾಯಿತು
72ನೇ ಅಖಿಲ ಭಾರತ ಸಹಕಾರ ಸಪ್ತಾಹದ ಅಂಗವಾಗಿ ಸುಂಟಿಕೊಪ್ಪ ಮಂಜನಾಥಯ್ಯ ಸಹಕಾರ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಹಿರಿಯ ಸಹಕಾರಿ ಸದಸ್ಯರನ್ನು ಗೌರವಿಸಿ ಸನ್ಮಾನಿಸಲಾಯಿತು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT