ಕಣ್ಣೊರೆಸುವ ತಂತ್ರ: ದಕ್ಷಿಣ ಕೊಡಗಿನಾದ್ಯಂತ ಹುಲಿ ದಾಳಿಗೆ ರೈತರು ಸಾಕಿದ ಜಾನುವಾರುಗಳು ತುತ್ತಾಗಿ ಬಲಿಯಾಗುತ್ತಿದ್ದು, ಕಳೆದ ಎರಡು ತಿಂಗಳಲ್ಲಿ ಸುಮಾರು 30ಕ್ಕೂ ಅಧಿಕ ಜಾನುವಾರುಗಳು ಬಲಿಯಾಗಿವೆ. ಆದರೆ, ಅರಣ್ಯ ಇಲಾಖೆಗೆ ಹುಲಿ ಸೆರೆ ಯಾವುದೇ ಅನುಮತಿ ಇಲ್ಲದಿದ್ದರೂ ಜನರ ಕಣ್ಣೊರೆಸುವ ತಂತ್ರ ಮಾಡುತ್ತಿದೆ ಎಂದು ದೂರಿದರು.