ಮಡಿಕೇರಿ ನಗರದಲ್ಲಿ 2 ಲೀಟರ್ ಒಳಗಿನ ಪ್ಲಾಸ್ಟಿಕ್ ಬಾಟಲಿ ನೀರನ್ನು ನಿಷೇಧಿಸಲಾಗಿದೆ. ಇದರಿಂದ ಪ್ಲಾಸ್ಟಿಕ್ ಬಳಕೆ ಸಾಧ್ಯವಾದಷ್ಟು ನಿಯಂತ್ರಣಕ್ಕೆ ಬಂದಿದೆ. ಪ್ಲಾಸ್ಟಿಕ್ ಬಳಕೆ ಕಡಿಮೆ ಮಾಡಬೇಕು
– ಪಿ.ಕಲಾವತಿ, ನಗರಸಭೆ ಅಧ್ಯಕ್ಷೆ
ನಮ್ಮ ಸುತ್ತಮುತ್ತಲಿನ ಪರಿಸರ ಸ್ವಚ್ಛವಾಗಿರಬೇಕು. ಪ್ಲಾಸ್ಟಿಕ್ನ್ನು ಬಳಸಬಾರದು. ಶುಚಿತ್ವಕ್ಕೆ ಒತ್ತು ಕೊಟ್ಟಲ್ಲಿ ಉತ್ತಮ ಪರಿಸರ ಮತ್ತು ಆರೋಗ್ಯವನ್ನು ಕಾಣಬಹುದು.
– ನಿತಿನ್ ಚಕ್ಕಿ, ಉಪ ವಿಭಾಗಾಧಿಕಾರಿ ಹಾಗೂ ಪ್ರವಾಸೋದ್ಯಮ ಇಲಾಖೆ ಉಪ ನಿರ್ದೇಶಕ
ಸ್ವಚ್ಛತಾ ಅಭಿಯಾನ ಹಮ್ಮಿಕೊಳ್ಳಲಾಗಿದ್ದು ಹಚ್ಚಹಸಿರಿನ ಕೊಡಗು ಮತ್ತಷ್ಟು ಸುಂದರವಾಗಿರಬೇಕು. ಆ ನಿಟ್ಟಿನಲ್ಲಿ ಎಲ್ಲರೂ ಕೈಜೋಡಿಸಿದ್ದಾರೆ.
ದಿನೇಶ್ ಕಾರ್ಯಪ್ಪ, ಹೋಟೆಲ್ ಮತ್ತು ರೆಸಾರ್ಟ್ ಅಸೋಷಿಯೇಷನ್ ಅಧ್ಯಕ್ಷ
ಉತ್ತಮ ಪರಿಸರಕ್ಕೆ ಒತ್ತು ಕೊಟ್ಟಿದ್ದಲ್ಲಿ ಪ್ರವಾಸಿಗರನ್ನು ಮತ್ತಷ್ಟು ಸೆಳೆಯಬಹುದು. ಆ ನಿಟ್ಟಿನಲ್ಲಿ ಎಲ್ಲರೂ ಕೈಜೋಡಿಸಬೇಕು.
– ಮೋಂತಿ ಗಣೇಶ್, ಹೋಂ ಸ್ಟೇ ಅಸೋಷಿಯೇಷನ್ ಅಧ್ಯಕ್ಷೆ
ಚೇಲಾವರ ಜಲಪಾತದ ಸಮೀಪದ ಸ್ವಚ್ಛತಾ ಕಾರ್ಯ ಸೋಮವಾರ ನಡೆಯಿತು
ಸ್ವಚ್ಛ ಕೊಡಗು ಸುಂದರ ಕೊಡಗು ಅಭಿಯಾನಕ್ಕೆ ಮಡಿಕೇರಿಯ ರಾಜಾಸೀಟ್ ಉದ್ಯಾನದ ಮುಂಭಾಗ ಸೋಮವಾರ ಚಾಲನೆ ದೊರೆಯಿತು