ತಹಶೀಲ್ದಾರ್ ಗೋವಿಂದರಾಜು, ತಾಲ್ಲೂಕು ಭೂಮಾಪನ ಇಲಾಖೆ ಸಹಾಯಕ ನಿರ್ದೇಶಕ ಶ್ರೀನಿವಾಸ್, ವಿರಾಜಪೇಟೆ ತಾ.ಪಂ. ಅಧ್ಯಕ್ಷೆ ಸ್ಮಿತಾ ಪ್ರಕಾಶ್, ಉಪಾಧ್ಯಕ್ಷ ನೆಲ್ಲೀರ ಚಲನ್, ಇಒ ಜಯಣ್ಣ, ಜೆಡಿಎಸ್ ರಾಜ್ಯ ಕಾರ್ಯದರ್ಶಿ ಮಾಂಗೇರ ಪದ್ಮಿನಿ ಪೊನ್ನಪ್ಪ, ಪೊನ್ನಂಪೇಟೆ ಗ್ರಾ.ಪಂ ಅಧ್ಯಕ್ಷೆ ಮೂಕಳೇರ ಸುಮಿತ್ರಾ, ನಾಗರಿಕ ಹೋರಾಟ ಸಮಿತಿ ಅಧ್ಯಕ್ಷ ಪಿ.ಬಿ.ಪೂಣಚ್ಚ, ಎಸಿಎಫ್ ಶ್ರೀಪತಿ ಉಪಸ್ಥಿತರಿದ್ದರು.