ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉತ್ಸವ ರದ್ದು

Last Updated 2 ಜುಲೈ 2021, 4:46 IST
ಅಕ್ಷರ ಗಾತ್ರ

ವಿರಾಜಪೇಟೆ: ಎರಡು ವರ್ಷಕ್ಕೊಮ್ಮೆ ಜುಲೈ ತಿಂಗಳಿನಲ್ಲಿ ನಡೆಯುತ್ತಿದ್ದ ಹಾತೂರು ವನಭದ್ರಕಾಳಿ ದೇವರ ಉತ್ಸವವನ್ನು ಕೋವಿಡ್‌ ಕಾರಣದಿಂದ ಸರ್ಕಾರದ ಮಾರ್ಗಸೂಚಿಯಂತೆ ರದ್ದುಪಡಿಸಲಾಗಿದೆ.

ಭಕ್ತಾಧಿಗಳು ಸಹಕಾರ ನೀಡುವಂತೆ ದೇವಾಲಯದ ತಕ್ಕ ಮುಖ್ಯಸ್ಥರು, ಅಭಿವೃದ್ಧಿ ಸಮಿತಿ ಅಧ್ಯಕ್ಷರು ಹಾಗೂ ನಿರ್ದೇಶಕರು ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT