ಈ ಕುರಿತು ನಗರಸಭೆ ಪೌರಾಯುಕ್ತ ವಿಜಯ್ ಅವರು ಪೌರಕಾರ್ಮಿಕರ ಮನೆ ನಿರ್ಮಾಣಕ್ಕಾಗಿ 2 ಬಾರಿ ಟೆಂಡರ್ ಕರೆದರೂ ಒಬ್ಬರೇ ಭಾಗವಹಿಸಿದ್ದರಿಂದ ಕೌನ್ಸಿಲ್ ಒಪ್ಪಿಗೆ ಪಡೆದು ಸಕ್ಷಮ ಪ್ರಾಧಿಕಾರ ಅನುಮೋದನೆಗಾಗಿ ಸಲ್ಲಿಸಲಾಗಿದ್ದು, ಅನುಮೋದನೆ ದೊರೆತ ಕೂಡಲೇ ಟೆಂಡರ್ದಾರರಿಗೆ ಕಾರ್ಯಾದೇಶ ನೀಡಿ ಅನುಷ್ಠಾನಗೊಳಿಸಲಾಗುವುದು ಎಂದು ವರದಿ ನೀಡಿದ್ದಾರೆ.