ಕಲ್ಲೂರು ಗ್ರಾಮದ ಕಾಫಿ ಬೆಳೆಗಾರ ಸುನೀತ್ ಎಂಬುವವರು ತಮ್ಮ ತೋಟದಲ್ಲಿ ಬೆಳೆದ ಕರಿಮೆಣಸನ್ನು ಕಟಾವು ಮಾಡಿಸಿ, ಗೆಸ್ಟ್ಹೌಸ್ನ ಕೆಳ ಭಾಗದಲ್ಲಿರುವ ಗೋದಾಮಿನಲ್ಲಿ ಸಂಗ್ರಹಿಸಿಟ್ಟು, ತಂದೆಯ ಚಿಕಿತ್ಸೆಗಾಗಿ ಮಂಗಳೂರಿಗೆ ತೆರಳಿದ್ದರು. ಊರಿಗೆ ಮರಳಿದ ಬಳಿಕ ಕರಿಮೆಣಸಿನ 26 ಚೀಲಗಳು ಕಳವಾಗಿರುವುದು ಗೊತ್ತಾಗಿದ್ದು, ಸುಂಟಿಕೊಪ್ಪ ಪೊಲೀಸರಿಗೆ ದೂರು ನೀಡಿದ್ದರು.