ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಡಿವೈಎಸ್ಪಿ ಆರ್.ವಿ.ಗಂಗಾಧರಪ್ಪ, ಕುಶಾಲನಗರ ಸಿಪಿಐ ಕೆ.ರಾಜೇಶ್ ಕೋಟ್ಯಾನ್ ಅವರ ಮಾರ್ಗದರ್ಶನದಲ್ಲಿ ಸುಂಟಿಕೊಪ್ಪ ಪಿಎಸ್ಐ ಎಂ.ಸಿ.ಶ್ರೀಧರ್, ಅಪರಾಧ ಪತ್ತೆ ದಳದ ಪಿಎಸ್ಐ ನಾಗರಾಜ್, ಹೆಡ್ಕಾನ್ಸ್ಟೆಬಲ್ ಸತೀಶ್, ಕಾನ್ಸ್ಟೆಬಲ್ಗಳಾದ ಜಗದೀಶ್, ಉದಯ್, ಪ್ರವೀಣ್ ಮತ್ತು ರಂಜೀತ್ ಕಾರ್ಯಾಚರಣೆ ನಡೆಸಿದ್ದರು.