<p><strong>ಮಡಿಕೇರಿ: ‘</strong>ಸೆಪ್ಟೆಂಬರ್ನಲ್ಲಿ ಕ್ರಾಂತಿ ಆಗುವಂತದ್ದು ಏನೂ ಇಲ್ಲ. ಸಚಿವ ಕೆ.ಎನ್.ರಾಜಣ್ಣ ಅವರು ಯಾವ ಕಾರಣಕ್ಕೆ, ಯಾವ ಸಂದರ್ಭದಲ್ಲಿ ಈ ಮಾತನ್ನು ಹೇಳಿದರು ಎಂಬುದು ಗೊತ್ತಿಲ್ಲ’ ಎಂದು ಸಣ್ಣ ನೀರಾವರಿ ಖಾತೆ ಸಚಿವ ಎನ್.ಎಸ್.ಭೋಸರಾಜು ತಿಳಿಸಿದರು.</p>.<p>‘ಕಾಂಗ್ರೆಸ್ನಲ್ಲಿ ಹೈಕಮಾಂಡ್ ಇದೆ, ಮುಖ್ಯಮಂತ್ರಿ ಇದ್ದಾರೆ, ಪಕ್ಷದ ಅಧ್ಯಕ್ಷರೂ ಇದ್ದಾರೆ. ನಮ್ಮ ಪಕ್ಷದ್ದು ಹೈಕಮಾಂಡ್ ಹೇಳಿದಂತೆ ನಡೆಯುವ ಪದ್ದತಿ. ಪಕ್ಷಕ್ಕೆ ಯಾವುದೇ ತೊಂದರೆಯಾಗುವ ಲಕ್ಷಣಗಳಿಲ್ಲ’ ಎಂದು ಅವರು ಇಲ್ಲಿ ಶುಕ್ರವಾರ ಸುದ್ದಿಗಾರರ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಡಿಕೇರಿ: ‘</strong>ಸೆಪ್ಟೆಂಬರ್ನಲ್ಲಿ ಕ್ರಾಂತಿ ಆಗುವಂತದ್ದು ಏನೂ ಇಲ್ಲ. ಸಚಿವ ಕೆ.ಎನ್.ರಾಜಣ್ಣ ಅವರು ಯಾವ ಕಾರಣಕ್ಕೆ, ಯಾವ ಸಂದರ್ಭದಲ್ಲಿ ಈ ಮಾತನ್ನು ಹೇಳಿದರು ಎಂಬುದು ಗೊತ್ತಿಲ್ಲ’ ಎಂದು ಸಣ್ಣ ನೀರಾವರಿ ಖಾತೆ ಸಚಿವ ಎನ್.ಎಸ್.ಭೋಸರಾಜು ತಿಳಿಸಿದರು.</p>.<p>‘ಕಾಂಗ್ರೆಸ್ನಲ್ಲಿ ಹೈಕಮಾಂಡ್ ಇದೆ, ಮುಖ್ಯಮಂತ್ರಿ ಇದ್ದಾರೆ, ಪಕ್ಷದ ಅಧ್ಯಕ್ಷರೂ ಇದ್ದಾರೆ. ನಮ್ಮ ಪಕ್ಷದ್ದು ಹೈಕಮಾಂಡ್ ಹೇಳಿದಂತೆ ನಡೆಯುವ ಪದ್ದತಿ. ಪಕ್ಷಕ್ಕೆ ಯಾವುದೇ ತೊಂದರೆಯಾಗುವ ಲಕ್ಷಣಗಳಿಲ್ಲ’ ಎಂದು ಅವರು ಇಲ್ಲಿ ಶುಕ್ರವಾರ ಸುದ್ದಿಗಾರರ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>