ಲಾರಿಯಲ್ಲಿ ಕೆಂಪುಕಲ್ಲು ತುಂಬಿಕೊಂಡು ಮಾಕುಟ್ಟ ಮೂಲಕಬುಧವಾರ ರಾತ್ರಿ ಕೇರಳದ ಕಡೆಯಿಂದ ಪೆರುಂಬಾಡಿಯಲ್ಲಿನ ಚೆಕ್ಪೋಸ್ಟ್ಗೆ ಬಂದಿದ್ದಾರೆ. ಈ ಸಂದರ್ಭ ಚೆಕ್ಪೋಸ್ಟ್ನಲ್ಲಿ ಕರ್ತವ್ಯದಲ್ಲಿದ್ದ ಪೊಲೀಸ್ ಅಧಿಕಾರಿಗಳು ಲಾರಿ ಚಾಲಕ ಸೇರಿದಂತೆ ಮೂವರು ಆರೋಪಿಗಳ ಬಳಿ ಕೋವಿಡ್ ನೆಗೆಟಿವ್ ಪ್ರಮಾಣಪತ್ರವನ್ನು ಕೇಳಿದ್ದಾರೆ. ಈ ಸಂದರ್ಭ ಲಾರಿ ಚಾಲಕ ವಿಷ್ಣು ಪ್ರಸಾದ್, ಪ್ರಮಾಣ ಪತ್ರದ ಪ್ರತಿ ಇಲ್ಲ. ಆದರೆ ಮೊಬೈಲ್ನಲ್ಲಿ ಕೊರೊನಾ ನೆಗೆಟಿವ್ ಸಂದೇಶ ಇರುವುದಾಗಿ ಹೇಳಿದ್ದಾನೆ.