ಸ್ಥಳಕ್ಕೆ ವಿರಾಜಪೇಟೆ ಉಪ ವಲಯದ ಡಿಸಿಎಫ್ ಜಗನ್ನಾಥ್, ಹುಣಸೂರು ವನ್ಯಜೀವಿ ವಿಭಾಗದ ಎಸಿಎಫ್ ಡಿ.ಎಸ್.ದಯಾನಂದ್, ಬಾಳೆಲೆ ಪಶುವೈದ್ಯಾಧಿಕಾರಿ ಭವಿಷ್ಯಕುಮಾರ್, ಆನೆಚೌಕೂರು ವನ್ಯಜೀವಿ ವಲಯದ ಅರಣ್ಯಾಧಿಕಾರಿ ದೇವರಾಜು, ರಾಷ್ಟ್ರೀಯ ಹುಲಿ ಪ್ರಾಧಿಕಾರದ ಸದಸ್ಯ ಕುಂಙಗಂಡ ಬೋಸ್ ಮಾದಪ್ಪ, ಮುಖ್ಯ ವನ್ಯಜೀವಿ ಪರಿಪಾಲಕ ಸದಸ್ಯ ತಮ್ಮಯ್ಯ ಭೇಟಿ ನೀಡಿ ಪರಿಶೀಲಿಸಿದರು.