ಹುಲಿ ಉಪವಲಯ ಅರಣ್ಯಾಧಿಕಾರಿ ರಂಜನ್ ಅವರ ಕಣ್ಣಿಗೆ ಕಾಣಿಸಿಕೊಂಡಿದೆ. ಆಗ ತಕ್ಷಣವೇ ಅವರು ಅರಿವಳಿಕೆ ಚುಚ್ಚುಮದ್ದು ಪ್ರಯೋಗಿಸಿದರು. ಸ್ವಲ್ಪ ದೂರು ಸಾಗಿದ ಹುಲಿ ಪ್ರಜ್ಞೆ ತಪ್ಪಿ ಬಿದ್ದಿತು. ಸೆರೆ ಹಿಡಿದ ಹುಲಿಯನ್ನು ಮೈಸೂರಿನ ಕೂರ್ಗಳ್ಳಿಯ ವನ್ಯಜೀವಿ ಪುನರ್ವಸತಿ ಕೇಂದ್ರಕ್ಕೆ ಸಾಗಿಸಲಾಯಿತು ಎಂದು ಅವರು ಹೇಳಿದರು.