ರಾಷ್ಟ್ರದ ಹೈದರಾಬಾದ್ನ ನಿಜಾಮರು ಸೇರಿದಂತೆ ಹಲವರು ಬ್ರಿಟಿಷರ ಸಹಾಯಕ ಸೈನ್ಯ ಪದ್ಧತಿ ಒಪ್ಪಿಕೊಂಡು ರಾಜ್ಯಭಾರ ಮಾಡುತ್ತಿದ್ದರು. ಆದರೆ, ಟಿಪ್ಪು ಇದಕ್ಕೆ ವಿರುದ್ಧವಾಗಿದ್ದ, ದೇಶದಲ್ಲಿ ತಳವೂರಲು ಪ್ರಯತ್ನಿಸುತ್ತಿದ್ದ ಬ್ರಿಟಿಷರ ವಿರುದ್ಧ ಹೋರಾಟ ಮಾಡಿದ್ದ, ಜೊತೆಗೆ ರಾಕೆಟ್ ಕ್ಷಿಪಣಿ ನಿರ್ಮಾಣ ಮಾಡಿದ್ದರು ಎಂದು ಅವರು ಹೇಳಿದರು.