ಕೊಡಗು ಜಿಲ್ಲೆಯ ತಲಕಾವೇರಿಯಲ್ಲಿ ಬುಧವಾರ ನಸುಕಿನಲ್ಲಿ ತೀರ್ಥೋದ್ಭವವಾಗುತ್ತಿದ್ದಂತೆ ಭಕ್ತರು ತೀರ್ಥವನ್ನು ತುಂಬಿಸಿಕೊಳ್ಳಲು ಮುಗಿಬಿದ್ದರು
ಕೊಡಗು ಜಿಲ್ಲೆಯ ತಲಕಾವೇರಿಯಲ್ಲಿ ಬುಧವಾರ ನಸುಕಿನಲ್ಲಿ ತೀರ್ಥೋದ್ಭವವಾಗುತ್ತಿದ್ದಂತೆ ಭಕ್ತರು ತೀರ್ಥವನ್ನು ತುಂಬಿಸಿಕೊಳ್ಳಲು ಬ್ರಹ್ಮ ಕುಂಡಿಕೆಯ ಸಮೀಪದ ಪುಷ್ಕರಣಿಗೆ ನುಗ್ಗಿದರು
ಕೊಡಗು ಜಿಲ್ಲೆಯ ತಲಕಾವೇರಿಯಲ್ಲಿ ಬುಧವಾರ ನಸುಕಿನಲ್ಲಿ ತೀರ್ಥೋದ್ಭವವಾಗುತ್ತಿದ್ದಂತೆ ಭಕ್ತರು ತೀರ್ಥವನ್ನು ತುಂಬಿಸಿಕೊಳ್ಳಲು ಮುಗಿಬಿದ್ದರು
ಕೊಡಗು ಜಿಲ್ಲೆಯ ತಲಕಾವೇರಿಯಲ್ಲಿ ಬುಧವಾರ ನಸುಕಿನಲ್ಲಿ ಕಾವೇರಿ ತೀರ್ಥೋದ್ಭವಕ್ಕೂ ಮುನ್ನ ಬ್ರಹ್ಮಕುಂಡಿಕೆಯಲ್ಲಿ ಅರ್ಚಕರು ಪುಷ್ಪಾರ್ಚನೆ ಮಾಡಿದರು