ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಕುಶಾಲನಗರ: ಸೆಲ್ಫಿ ತೆಗೆಯುವ ವೇಳೆ ನೀರಿಗೆ ಬಿದ್ದ ಪ್ರವಾಸಿಗ ನಾಪತ್ತೆ

Published 3 ಆಗಸ್ಟ್ 2023, 15:49 IST
Last Updated 3 ಆಗಸ್ಟ್ 2023, 15:49 IST
ಅಕ್ಷರ ಗಾತ್ರ

ಕುಶಾಲನಗರ: ಇಲ್ಲಿನ ಹಾರಂಗಿ ಜಲಾಶಯದ ಕೆಳಭಾಗದ ಸೇತುವೆ ಮೇಲೆ ಗುರುವಾರ ಸಂಜೆ ಸೆಲ್ಫಿ ತೆಗೆದುಕೊಳ್ಳುತ್ತಿದ್ದ ಬೆಂಗಳೂರಿನ ವಿದ್ಯಾರಣ್ಯಪುರಂ ಸಂದೀಪ (46) ಕಾಲು ಜಾರಿ ನೀರಿಗೆ ಬಿದ್ದು ನಾಪತ್ತೆಯಾಗಿದ್ದಾರೆ. ಅಗ್ನಿಶಾಮಕ–ತುರ್ತು ಸೇವೆಗಳ ಇಲಾಖೆಯ ಸಿಬ್ಬಂದಿ ಹುಡುಕಾಟ ನಡೆಸಿದ್ದಾರೆ.

‘ಬೆಂಗಳೂರಿನಲ್ಲಿ ಟ್ಯಾಟೊ ಕಲಾವಿದರಾಗಿದ್ದು,‌ ಸಾಕುನಾಯಿಗಳ ಮಾರಾಟವನ್ನೂ ಮಾಡುತ್ತಿದ್ದ ಸಂದೀಪ ಅವರು, ಮೂವರು ಸ್ನೇಹಿತರೊಂದಿಗೆ ಪ್ರವಾಸಕ್ಕೆಂದು ಬಂದಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT