ಗುರುವಾರ, 3 ಜುಲೈ 2025
×
ADVERTISEMENT
ADVERTISEMENT

ಕಾಡಂಚಿನ ಜನರನ್ನು ಮಾನವೀಯತೆಯಿಂದ ನೋಡಿ: ಶಾಸಕ ಪೊನ್ನಣ್ಣ

ತೆರಾಲು ಬಳಿ ಹುಲಿ ಸೆರೆ ಕಾರ್ಯಾಚರಣೆ
Published : 23 ಏಪ್ರಿಲ್ 2025, 8:09 IST
Last Updated : 23 ಏಪ್ರಿಲ್ 2025, 8:09 IST
ಫಾಲೋ ಮಾಡಿ
Comments
ಬಿರುನಾಣಿ ಪಂಚಾಯಿತಿ ವ್ಯಾಪ್ತಿಯಲ್ಲಿ ಭಯದ ವಾತಾವರಣದಲ್ಲಿ ವಾಸಿಸುವಂತಾಗಿದೆ. ಹುಲಿ ಹಾಗೂ ಕಾಡಾನೆಗಳ ಉಪಟಳ ಹೆಚ್ಚಾಗಿದೆ. ಶಾಶ್ವತ ಪರಿಹಾರ ಕಂಡುಕೊಳ್ಳಬೇಕಿದೆ.
–ರಾಜೇಶ್ ಬಿರುನಾಣಿ, ಗ್ರಾಮ ಪಂಚಾಯಿತಿ ಅಧ್ಯಕ್ಷ
ಕೊಡಗು ಜಿಲ್ಲೆಯಲ್ಲಿ ಹಿಂದಿನಿಂದಲೂ ವನ್ಯಜೀವಿ ಹಾಗೂ ಮಾನವ ಸಂಘರ್ಷ ಇದ್ದು ಇದನ್ನು ತಡೆಯುವ ನಿಟ್ಟಿನಲ್ಲಿ ಶಾಸಕರು ಪ್ರಯತ್ನಿಸಿದ್ದಾರೆ.
–ಸಂಕೇತ್ ಪೂವಯ್ಯ, ರಾಜ್ಯ ವನ್ಯಜೀವಿ ಮಂಡಳಿ ಸದಸ್ಯ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT