ಡಿವೈಎಸ್ಪಿ ಸಿ.ಟಿ.ಜಯಕುಮಾರ್ ನಿರ್ದೇಶನದಲ್ಲಿ, ಸಿಪಿಐ ಶ್ರೀಧರ್ ಮಾರ್ಗದರ್ಶನದಲ್ಲಿ, ಗ್ರಾಮಾಂತರ ಠಾಣೆಯ ಎಸ್ಐ ಸಿದ್ದಲಿಂಗ ಬಾನಸೆ, ನಗರ ಅಪರಾಧ ದಳದ ಎಸ್ಐ ಭೋಜಪ್ಪ ನೇತೃತ್ವದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಎಎಸ್ಐ ಶ್ರೀಧರ್, ಸಿಬ್ಬಂದಿಗಳಾದ ತೀರ್ಥಕುಮಾರ್, ರಾಮಪ್ಪ, ರವಿ, ನೆಹರು, ಮುಸ್ತಫಾ, ಚಂದ್ರಶೇಖರ್, ಪ್ರದೀಪ್, ಈರಪ್ಪ, ರಾಜೇಶ್, ಗಿರೀಶ್, ಮಹೇಶ್ ಹಾಗೂ ಸಂದೀಪ್ ಭಾಗವಹಿಸಿದ್ದರು.