ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಕೆ.ಎಸ್.ಸುಂದರರಾಜ್ ಅವರ ಮಾರ್ಗದರ್ಶನದಲ್ಲಿ ಸೋಮವಾರಪೇಟೆ ಉಪವಿಭಾಗದ ಡಿವೈಎಸ್ಪಿ ಆರ್.ವಿ.ಗಂಗಾಧರಪ್ಪ, ವೃತ್ತ ನಿರೀಕ್ಷಕ ಬಿ.ಜಿ.ಮಹೇಶ್, ಪಿಎಸ್ಐಗಳಾದ ಪುನೀತ್, ಶ್ರೀಧರ್, ದಿನೇಶ್ ಕುಮಾರ್, ಎಎಸ್ಐ ವೆಂಕಟೇಶ್, ಅರುಣ್ ಸಿಬ್ಬಂದಿಯಾದ ಯೋಗೇಶ್, ನಿರಂಜನ್, ವಸಂತ್, ದಯಾನಂದ್, ಲೋಕೇಶ್, ಪ್ರಕಾಶ್, ಪ್ರವೀಣ್, ಸಂದೇಶ್, ಸಿಡಿಆರ್ ಘಟಕದ ಸಿಬ್ಬಂದಿ ರಾಜೇಶ್, ಗಿರೀಶ್ ಕಾರ್ಯಾಚರಣೆಯಲ್ಲಿದ್ದರು.