<p><strong>ಸೋಮವಾರಪೇಟೆ</strong>: ಇಲ್ಲಿನ ಕುರುಹಿನಶೆಟ್ಟಿ ಸಮಾಜದ ಶ್ರೀರಾಮ ಮಂದಿರದಲ್ಲಿ ಶುಕ್ರವಾರ 8ನೇ ವರ್ಷದ ವೈಕುಂಠ ಏಕಾದಶಿ ಮತ್ತು ಸತ್ಸಂಗ ನಡೆಯಿತು. </p>.<p> ದೇವಸ್ಥಾನವನ್ನು ಹೂವು, ವಿದ್ಯುತ್ ದೀಪಗಳಿಂದ ಅಲಂಕಾರ ಮಾಡಲಾಗಿತ್ತು. ಬೆಳಿಗ್ಗೆ ಮತ್ತು ಸಂಜೆ ವಿಶೇಷ ಪೂಜೆಗಳು ನಡೆದವು. ದೇವಸ್ಥಾನದ ಅರ್ಚಕ ಮೋಹನ್ ಶಾಸ್ತ್ರಿ ಪೂಜೆಸಿದರು.</p>.<p>ಸಂಜೆ 5 ಗಂಟೆಗೆ ಸೀತಾ ಬಳಗದಿಂದ ವಿಷ್ಣು ಸಹಸ್ರನಾಮ ಪಠಣೆ, 6 ಗಂಟೆಯಿಂದ ಆರ್ಟ್ ಆಫ್ ಲಿವಿಂಗ್ನ ಸ್ವಾಮಿ ಸೂರ್ಯಪಾದಜೀ ಅವರಿಂದ ಗಾನ, ಜ್ಞಾನ, ಧ್ಯಾನಗಳನ್ನು ಒಳಗೊಂಡ ಸತ್ಸಂಗ ನಡೆಯಿತು.<br /></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸೋಮವಾರಪೇಟೆ</strong>: ಇಲ್ಲಿನ ಕುರುಹಿನಶೆಟ್ಟಿ ಸಮಾಜದ ಶ್ರೀರಾಮ ಮಂದಿರದಲ್ಲಿ ಶುಕ್ರವಾರ 8ನೇ ವರ್ಷದ ವೈಕುಂಠ ಏಕಾದಶಿ ಮತ್ತು ಸತ್ಸಂಗ ನಡೆಯಿತು. </p>.<p> ದೇವಸ್ಥಾನವನ್ನು ಹೂವು, ವಿದ್ಯುತ್ ದೀಪಗಳಿಂದ ಅಲಂಕಾರ ಮಾಡಲಾಗಿತ್ತು. ಬೆಳಿಗ್ಗೆ ಮತ್ತು ಸಂಜೆ ವಿಶೇಷ ಪೂಜೆಗಳು ನಡೆದವು. ದೇವಸ್ಥಾನದ ಅರ್ಚಕ ಮೋಹನ್ ಶಾಸ್ತ್ರಿ ಪೂಜೆಸಿದರು.</p>.<p>ಸಂಜೆ 5 ಗಂಟೆಗೆ ಸೀತಾ ಬಳಗದಿಂದ ವಿಷ್ಣು ಸಹಸ್ರನಾಮ ಪಠಣೆ, 6 ಗಂಟೆಯಿಂದ ಆರ್ಟ್ ಆಫ್ ಲಿವಿಂಗ್ನ ಸ್ವಾಮಿ ಸೂರ್ಯಪಾದಜೀ ಅವರಿಂದ ಗಾನ, ಜ್ಞಾನ, ಧ್ಯಾನಗಳನ್ನು ಒಳಗೊಂಡ ಸತ್ಸಂಗ ನಡೆಯಿತು.<br /></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>