ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಐಗೂರಿನಲ್ಲಿ ಗಮನ ಸೆಳೆದ ವಿವಿಧ ದೇವರ ವೆಳ್ಳಾಟಂ 

Published 10 ಜೂನ್ 2024, 16:30 IST
Last Updated 10 ಜೂನ್ 2024, 16:30 IST
ಅಕ್ಷರ ಗಾತ್ರ

ಸೋಮವಾರಪೇಟೆ: ಇಲ್ಲಿಗೆ ಸಮೀಪದ ಐಗೂರು ಗ್ರಾಮದಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಮುತ್ತಪ್ಪ ದೇಗುಲ ಪುನರ್ ಪ್ರತಿಷ್ಠಾಪನೆ ಪ್ರಯುಕ್ತ ಭಾನುವಾರ ಸಂಜೆ ನಡೆದ ವಿವಿಧ ದೇವರ ವೆಳ್ಳಾಟಂ ದೇವಾಲಯಕ್ಕೆ ಆಗಮಿಸಿದ್ದ ಭಕ್ತರ  ಗಮನ ಸೆಳೆಯಿತು.

ಶ್ತೀ ಮುತ್ತಪ್ಪನ್ ಮತ್ತು ಶ್ರೀ ತಿರುವಪ್ಪನ್ ಕೋಲ, ಶ್ರೀ ಕುಟ್ಟಿಚಾತನ್ ಹಾಗೂ ಶ್ರೀ ಗುಳಿಗನ್ ವೆಳ್ಳಾಟಂ ಆಕರ್ಷಕವಾಗಿತ್ತು. ಶನಿವಾರದಿಂದಲೂ ದೇವಾಲಯದ ಪೂಜಾ ಕಾರ್ಯದಲ್ಲಿ ಮಹಿಳೆಯರು ಮತ್ತು ಮಕ್ಕಳಾದಿಯಾಗಿ ಐಗೂರು ಗ್ರಾಮಸ್ಥರೊಂದಿಗೆ, ಸುತ್ತಲಿನ ಗ್ರಾಮಸ್ಥರು ಪಾಲ್ಗೊಂಡಿದ್ದರು.

ಸೋಮವಾರಪೇಟೆ ಸಮೀಪದ ಐಗೂರು ಗ್ರಾಮದಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಶ್ರೀ ಮುತ್ತಪ್ಪ ದೇವರ ದೇವಾಲಯದ ಲೋಕಾರ್ಪಣೆ ಹಾಗೂ ಪುನರ್ ಪ್ರತಿಷ್ಠಾಪನೆ ಪ್ರಯುಕ್ತ ಭಾನುವಾರ ಸಂಜೆಯಿಂದ ನಡೆದ ವಿವಿಧ ದೇವರುಗಳ ವೆಳ್ಳಾಟಂನಲ್ಲಿ ಶ್ರೀ ಕುಟ್ಟಿಚಾತನ್ ಕೋಲ ಗಮನ ಸೆಳೆಯಿತು.
ಸೋಮವಾರಪೇಟೆ ಸಮೀಪದ ಐಗೂರು ಗ್ರಾಮದಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಶ್ರೀ ಮುತ್ತಪ್ಪ ದೇವರ ದೇವಾಲಯದ ಲೋಕಾರ್ಪಣೆ ಹಾಗೂ ಪುನರ್ ಪ್ರತಿಷ್ಠಾಪನೆ ಪ್ರಯುಕ್ತ ಭಾನುವಾರ ಸಂಜೆಯಿಂದ ನಡೆದ ವಿವಿಧ ದೇವರುಗಳ ವೆಳ್ಳಾಟಂನಲ್ಲಿ ಶ್ರೀ ಕುಟ್ಟಿಚಾತನ್ ಕೋಲ ಗಮನ ಸೆಳೆಯಿತು.
ಸೋಮವಾರಪೇಟೆ ಸಮೀಪದ ಐಗೂರು ಗ್ರಾಮದಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಶ್ರೀ ಮುತ್ತಪ್ಪ ದೇವರ ದೇವಾಲಯದ ಲೋಕಾರ್ಪಣೆ ಹಾಗೂ ಪುನರ್ ಪ್ರತಿಷ್ಠಾಪನೆ ಪ್ರಯುಕ್ತ ಭಾನುವಾರ ಸಂಜೆಯಿಂದ ನಡೆದ ವಿವಿಧ ದೇವರುಗಳ ವೆಳ್ಳಾಟಂನಲ್ಲಿ ಶ್ರೀ ಗುಳಿಗನ್ ಕೋಲ ಆಕರ್ಷಕವಾಗಿತ್ತು.
ಸೋಮವಾರಪೇಟೆ ಸಮೀಪದ ಐಗೂರು ಗ್ರಾಮದಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಶ್ರೀ ಮುತ್ತಪ್ಪ ದೇವರ ದೇವಾಲಯದ ಲೋಕಾರ್ಪಣೆ ಹಾಗೂ ಪುನರ್ ಪ್ರತಿಷ್ಠಾಪನೆ ಪ್ರಯುಕ್ತ ಭಾನುವಾರ ಸಂಜೆಯಿಂದ ನಡೆದ ವಿವಿಧ ದೇವರುಗಳ ವೆಳ್ಳಾಟಂನಲ್ಲಿ ಶ್ರೀ ಗುಳಿಗನ್ ಕೋಲ ಆಕರ್ಷಕವಾಗಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT