ಸಾರ್ವಜನಿಕ ಶಿಕ್ಷಣ ಇಲಾಖೆಯ ಯೋಜನಾ ಉಪ ಸಮನ್ವಯಾಧಿಕಾರಿ ಕೃಷ್ಣಪ್ಪ, ಸ್ವಾಮಿ ವಿವೇಕಾನಂದ ಯೂತ್ ಮೂವ್ಮೆಂಟ್ನ ಖಜಾಂಚಿ ಡಾ. ಕೆ.ಎನ್.ಚಂದ್ರಶೇಖರ್, ಮಡಿಕೇರಿ ನಗರಸಭೆ ಅಧ್ಯಕ್ಷೆ ಅನಿತಾ ಪೂವಯ್ಯ, ಮಡಿಕೇರಿ ಪದವಿಪೂರ್ವ ಕಾಲೇಜು - ಪ್ರೌಢಶಾಲೆ ವಿಭಾಗದ ಹಿರಿಯ ಶಿಕ್ಷಕಿ ಸೌಮ್ಯಲತಾ, ಸ್ವಾಮಿ ವಿವೇಕಾನಂದ ಯೂತ್ ಮೂವ್ಮೆಂಟ್ನ ಶಿಕ್ಷಣ ವಿಭಾಗದ ಮುಖ್ಯಸ್ಥ ಎಸ್.ಪ್ರವೀಣ್ ಕುಮಾರ್, ರೋಟರಿ ಜೋನ್ 6 ಜಿಲ್ಲೆ 3181 ನ ಸಹಾಯಕ ಗವರ್ನರ್ ರತನ್ ತಮ್ಮಯ್ಯ, ರೋಟರಿ ಜೋನ್ 6 ಜಿಲ್ಲೆ 3181 ನ ವಲಯ ಸೇನಾನಿ ಎನ್.ಡಿ ಅಚ್ಚಯ್ಯ, ಮಡಿಕೇರಿ ಸರ್ಕಾರಿ ಪದವಿಪೂರ್ವ ಕಾಲೇಜು, ಪ್ರೌಢಶಾಲೆ ವಿಭಾಗದ ಅಧ್ಯಕ್ಷ ಚಂದ್ರಶೇಖರ್, ಸ್ವಾಮಿ ವಿವೇಕಾನಂದ ಯೂತ್ ಮೂವ್ಮೆಂಟ್ ಸಂಸ್ಥೆಯ ಅಂಕಾಚಾರಿ, ಅವಿತ್ ಆನಂದ್ ಇದ್ದರು.