‘ಕೆಲಸ ಮಾಡುವ ಪದ್ಧತಿ ಸುಧಾರಿಸಲು ಈ ಕ್ರಮ ತೆಗೆದುಕೊಳ್ಳಲಾಗಿದೆ. ಪ್ರತಿಯೊಬ್ಬ ಸಿಬ್ಬಂದಿಯೂ ತಮ್ಮ ಕೊರಳಿನಲ್ಲಿ ಗುರುತಿನ ಚೀಟಿ ಹಾಕಿಕೊಂಡು ಬರಬೇಕು. ಮೇಜಿನ (ಟೇಬಲ್) ಮೇಲೆ ಆಯಾ ಅಧಿಕಾರಿಗಳ ಹೆಸರಿರುವ ನಾಮಫಲಕ ಇರಲೇಬೇಕು. ಇದರಿಂದ ಜನರು ತಮ್ಮ ಕೆಲಸಕ್ಕೆ ಸಂಬಂಧಪಟ್ಟವರನ್ನು ಸಂಪರ್ಕಿಸಲು ಸಹಾಯವಾಗುತ್ತದೆ. ಕೆಲಸದ ಸಂಸ್ಕೃತಿ ಬೆಳೆಸುವುದು ತಮ್ಮ ಉದ್ದೇಶ’ ಎಂದು ಅವರು ತಿಳಿಸಿದ್ದಾರೆ. ಸ್ವಚ್ಛ ಭಾರತ ಅಭಿಯಾನದಡಿಯಲ್ಲಿ ಸ್ವಚ್ಛತೆಗೆ ಎಲ್ಲರೂ ಸಹಕರಿಸಬೇಕು’ ಎಂದು ಹೇಳಿದ್ದಾರೆ