ನಾಪೋಕ್ಲು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ.ಎ.ಇಸ್ಮಾಯಿಲ್, ಹೊದ್ದೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ಎಚ್.ಎ.ಹಂಸ ಕೊಟ್ಟಮುಡಿ, ಬೆಳೆಗಾರ ಮಣವಟ್ಟಿರ ಪೊನ್ನಣ್ಣ, ಹೊದ್ದೂರು ಪಂಚಾಯತ್ ಸದಸ್ಯ ಮೊಯ್ದು ಕೊಟ್ಟಮುಡಿ, ನಾಪೋಕ್ಲು ಬ್ಲಾಕ್ ಯೂತ್ ಕಾಂಗ್ರೆಸ್ ಅಧ್ಯಕ್ಷ ಪರವಂಡ ಸಿರಾಜ್, ಜಿಲ್ಲಾ ಯುವ ಕಾಂಗ್ರೆಸ್ ಉಪಾಧ್ಯಕ್ಷ ಮೈಸಿ ಕತ್ತಣಿರ, ಆಯೋಜಕರಾದ ಫೈಝಲ್, ಕನ್ನಡಿಯಂಡ ಹಸೈನಾರ್ ಇದ್ದರು.